ಸಿಎಂ ಆಗೋ ಚಾನ್ಸ್ ಮಿಸ್ ಆಗುತ್ತೆಂದು ಸಿದ್ದರಾಮಯ್ಯ ವಿದೇಶ ಪ್ರವಾಸ ರದ್ದು?

Published : Aug 31, 2018, 03:08 PM ISTUpdated : Sep 09, 2018, 09:35 PM IST
ಸಿಎಂ ಆಗೋ ಚಾನ್ಸ್ ಮಿಸ್ ಆಗುತ್ತೆಂದು ಸಿದ್ದರಾಮಯ್ಯ ವಿದೇಶ ಪ್ರವಾಸ ರದ್ದು?

ಸಾರಾಂಶ

ಮುಂದಿನ ವಾರದಿಂದ ಯುರೋಪ್ ಪ್ರವಾಸ ಕೈಗೊಳ್ಳಲು ಉದ್ದೇಶಿಸಿದ್ದ ಸಿದ್ದರಾಮಯ್ಯ ತಮ್ಮ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.

ಬೆಂಗಳೂರು : ಮುಂದಿನ ವಾರದಿಂದ ಯುರೋಪ್ ಪ್ರವಾಸ ಕೈಗೊಳ್ಳಲು ಉದ್ದೇಶಿಸಿದ್ದ ಸಿದ್ದರಾಮಯ್ಯ ತಮ್ಮ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ. ಒಂದು ವೇಳೆ ಸಂಗಡಿಗರ ಜೊತೆ ವಿದೇಶ ಪ್ರವಾಸಕ್ಕೆ ತೆರಳಿದ್ದಾಗ ಮುಖ್ಯಮಂತ್ರಿ ಕುರ್ಚಿ ಬದಲಾವಣೆ ಆದರೂ ಆಗಬಹುದು. ಆಗ ತಮಗೆ ಸಿಎಂ ಹುದ್ದೆ ಕೈತಪ್ಪಲಿದೆ. 

ಅದರ ಬದಲು ರಾಜ್ಯದಲ್ಲೇ ಇದ್ದರೆ ಮತ್ತೆ ಮುಖ್ಯಮಂತ್ರಿ ಆಗುವ ಅವಕಾಶ ಬಂದರೂ ಬರಬಹುದು ಎಂದು ಸಿದ್ದರಾಮಯ್ಯ ಲೆಕ್ಕಚಾರ ಹಾಕಿದ್ದಾರೆ. 

ಇದೇ ವೇಳೆ ಸಿದ್ದರಾಮಯ್ಯ ಜೊತೆ ತೆರಳುವ ಶಾಸಕರನ್ನು ಬುಟ್ಟಿಗೆ ಹಾಕಿಕೊಳ್ಳಲು ಯಡಿಯೂಪ್ಪ ಎರಡು ದಿನ ಮೊದಲೇ ಯುರೋಪ್‌ಗೆ ತೆರಳಲು ಟಿಕೆಟ್‌ಗಳನ್ನು ಕಾಯ್ದಿರಿಸಿ ಪೇಚಿಗೆ ಸಿಲುಕಿದ್ದಾರೆ ಎಂದು ಸುಳ್‌ಸುದ್ದಿ ಮೂಲಗಳು ತಿಳಿಸಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಆಪ್ತ 20 ಶಾಸಕರಿಗೆಜಾರಕಿಹೊಳಿ ಔತಣಕೂಟ : ಬೆಳಗಾವೀಲೂ ಗರಿಗೆದರಿದ ಬಣ ರಾಜಕೀಯ
ಕಾರವಾರಕ್ಕೆ ಸೀಗಲ್‌ ಹಕ್ಕಿ ಕಳಿಸಿ ಚೀನಾ ಬೇಹುಗಾರಿಕೆ?