ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್

ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್

Published : Jun 28, 2018, 11:21 AM IST

ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಶಾಂತಿವನದಲ್ಲೇ ಕುಳಿತು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ನ್ಯಾಚುರೋಪತಿ ಚಿಕಿತ್ಸೆ ಬಳಿಕ ಸುಮಾರು 3 ಕೆಜಿ ತೂಕ ಇಳಿಸಿಕೊಂಡು ಸದೃಢರಾಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.  

ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಶಾಂತಿವನದಲ್ಲೇ ಕುಳಿತು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ನ್ಯಾಚುರೋಪತಿ ಚಿಕಿತ್ಸೆ ಬಳಿಕ ಸುಮಾರು 3 ಕೆಜಿ ತೂಕ ಇಳಿಸಿಕೊಂಡು ಸದೃಢರಾಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?