ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್

ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್

Published : Jun 28, 2018, 11:21 AM IST

ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಶಾಂತಿವನದಲ್ಲೇ ಕುಳಿತು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ನ್ಯಾಚುರೋಪತಿ ಚಿಕಿತ್ಸೆ ಬಳಿಕ ಸುಮಾರು 3 ಕೆಜಿ ತೂಕ ಇಳಿಸಿಕೊಂಡು ಸದೃಢರಾಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.  

ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಶಾಂತಿವನದಲ್ಲೇ ಕುಳಿತು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ನ್ಯಾಚುರೋಪತಿ ಚಿಕಿತ್ಸೆ ಬಳಿಕ ಸುಮಾರು 3 ಕೆಜಿ ತೂಕ ಇಳಿಸಿಕೊಂಡು ಸದೃಢರಾಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.  

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು