ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್

ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್

Published : Jun 28, 2018, 11:21 AM IST

ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಶಾಂತಿವನದಲ್ಲೇ ಕುಳಿತು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ನ್ಯಾಚುರೋಪತಿ ಚಿಕಿತ್ಸೆ ಬಳಿಕ ಸುಮಾರು 3 ಕೆಜಿ ತೂಕ ಇಳಿಸಿಕೊಂಡು ಸದೃಢರಾಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.  

ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಶಾಂತಿವನದಲ್ಲೇ ಕುಳಿತು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ನ್ಯಾಚುರೋಪತಿ ಚಿಕಿತ್ಸೆ ಬಳಿಕ ಸುಮಾರು 3 ಕೆಜಿ ತೂಕ ಇಳಿಸಿಕೊಂಡು ಸದೃಢರಾಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.  

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ