ಸಿದ್ದರಾಮಯ್ಯ ಕಡೆಗಣಿಸಿ ಸರ್ಕಾರ ಉಳಿಯುವುದೇ..?

Published : Jun 28, 2018, 03:57 PM IST
ಸಿದ್ದರಾಮಯ್ಯ ಕಡೆಗಣಿಸಿ ಸರ್ಕಾರ ಉಳಿಯುವುದೇ..?

ಸಾರಾಂಶ

ಸದ್ಯ ಕರ್ನಾಟಕದಲ್ಲಿ ರಚನೆಯಾಗಿರುವ ಮೈತ್ರಿ ಸರ್ಕಾರದ ಉಳಿವಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ ಎನ್ನುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅನೇಕ ರಾಜಕೀಯ ಬೆಳವಣಿಗೆಗಳು ಸಂಭವಿಸುತ್ತಿದೆ. ಇದೇ ವೇಳೆ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿ ಸಮ್ಮಿಶ್ರ ಸರ್ಕಾರ ಉಳಿಯಲು ಸಾಧ್ಯವೇ ಎಂದು ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. 

ಬೆಂಗಳೂರು :  ಸಿದ್ದರಾಮಯ್ಯ ಅವರನ್ನು ಕಡೆಗಣಿಸಿ ಸಮ್ಮಿಶ್ರ ಸರ್ಕಾರ ಉಳಿಯಲು ಸಾಧ್ಯವೇ ಎಂದು ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. 

ಧರ್ಮಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರೊಬ್ಬ ಮಾಸ್ ಲೀಡರ್, ಅವರನ್ನು ಕಡೆಗಣಿಸುವುದೆಲ್ಲ ಮಾಧ್ಯಮ ಸೃಷ್ಟಿ ಎಂದು ಅಭಿಪ್ರಾಯಪಟ್ಟರು. 

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲು ಬಂದಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರು ನಮ್ಮ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಸಮನ್ವಯ ಸಮಿತಿ ಅಧ್ಯಕ್ಷರು. ಹೀಗಾಗಿ ಅವರನ್ನು ಭೇಟಿಯಾಗದೇ ಇನ್ಯಾರನ್ನು ನಾವು ಭೇಟಿಯಾಗಬೇಕು? ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!
ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!