ಸೆಪ್ಟೆಂಬರ್ 9 ರಂದು ರಾಜಕೀಯ ಮಾತ್ರವಲ್ಲ, ಇಸ್ರೋ, ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಕಿಚ್ಚ ಸುದೀಪ್ ಪೈಲ್ವಾನ್ ಸೇರಿದಂತೆ ಹಲವು ವಿಚಾರಗಳು ಸದ್ದು ಮಾಡಿತು. ರಾಜ್ಯ ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಇಡಿ ಬಂಧನ ಕುರಿತು ವಾಕ್ಸಮರ ನಡೆಯುತ್ತಿದೆ. ಡಿಕೆಶಿ ಬಂಧನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡವಿದೆ ಎಂದಿದ್ದ ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ಗೆ ಸಿದ್ದು ತಿರುಗೇಟು ನೀಡಿದ್ದಾರೆ. ಬಿಜೆಪಿಯಲ್ಲಿ ಕಾಮಿಡಿ ವಿಥ್ ಕಟೀಲ್ ನಡೆಯತ್ತಿದೆ ಎಂದು ಸಿದ್ದು ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ರಾಜಕೀಯದ ಜೊತೆಗೆ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಸ್ಯಾಲರಿ ಕೂಡ ಸದ್ದು ಮಾಡುತ್ತಿದೆ. ಶಾಸ್ತ್ರಿ ಸ್ಯಾಲರಿ ಸ್ಲಿಪ್ ನೋಡಿದರೆ ದಂಗಾವುದು ಖಚಿತ. ಇತ್ತ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಕುಸ್ತಿ ಮೇಕಿಂಗ್ ವಿಡಿಯೋ ರಿವೀಲ್ ಆಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಇದೇ ರೀತಿ ಸೆಪ್ಟೆಂಬರ್ 09ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.