Jul 1, 2018, 2:16 PM IST
ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮನ್ವಯ ಸಮಿತಿ ಸದಸ್ಯರಾದ ಡಿ.ಕೆ.ಶಿವಕುಮಾರ್, ವೀರಪ್ಪ ಮೊಯ್ಲಿ ಮತ್ತು ಆರ್.ವಿ. ದೇಶಪಾಂಡೆ ಅವರಿಗೆ ಖಡಕ್ ಸಲಹೆ ನೀಡಿದ್ದಾರೆ. ತನ್ನ ಆಡಳಿತಾವಧಿಯಲ್ಲಿ ಆರಂಭಿಸಲಾದ ಮಹತ್ವಾಕಾಂಕ್ಷೆ ಯೋಜನೆಗಳನ್ನು ಈ ಸರ್ಕಾರದಲ್ಲೂ ಮುಂದುವರಿಸುವಂತೆ ಅವರಿಗೆ ಸೂಚನೆ ನೀಡಿದ್ದಾರೆ.