ಹಿಂದಿನ ಸರ್ಕಾರದ ಭಾಗ್ಯಗಳನ್ನು ಮುಂದುವರೆಸಲು ಸಿದ್ದರಾಮಯ್ಯ ಪಟ್ಟು; ಉಭಯ ಸಂಕಟದಲ್ಲಿ ಸಿಎಂ

Jun 29, 2018, 3:29 PM IST

ಈ ಬಜೆಟ್’ನಲ್ಲಿ ಹಿಂದಿನ ಸರ್ಕಾರದ ಭಾಗ್ಯಗಳನ್ನು ಮುಂದುವರೆಸಲು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಹಿಂದಿನ ಸರ್ಕಾರದ ಯೋಜನೆಗಳನ್ನು ಕೈ ಬಿಡಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮಾಜಿ ಸಿಎಂ ಬೆಂಬಲಕ್ಕೆ ವೀರಪ್ಪ ಮೋಯ್ಲಿ ನಿಂತಿದ್ದಾರೆ. ಇಂದಿರಾ ಕ್ಯಾಂಟೀನ್’ಗೆ ಅನುದಾನ ಕಡಿಮೆಯಾಗಬಾರದು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ.