ತೇಜಸ್ ವಿಶೇಷತೆ: ರೋಚಕವಾಗಿದೆ ನಿರ್ಮಾಣದ ಕತೆ!

Published : Sep 19, 2019, 02:41 PM IST
ತೇಜಸ್ ವಿಶೇಷತೆ: ರೋಚಕವಾಗಿದೆ ನಿರ್ಮಾಣದ ಕತೆ!

ಸಾರಾಂಶ

ಸ್ವದೇಶಿ ನಿರ್ಮಿತ ತೇಜಸ್ ಲಘು ಯುದ್ಧ ವಿಮಾನದಲ್ಲಿ ರಕ್ಷಣಾ ಸಚಿವ| ತೇಜಸ್‌ನಲ್ಲಿ ಯಶಸ್ವಿ ಹಾರಾಟ ನಡೆಸಿದ ರಾಜನಾಥ್ ಸಿಂಗ್| ಸ್ವದೇಶಿ ನಿರ್ಮಿತ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ| ವಾಯುಪಡೆ ಹಾಗೂ ನೌಕಾಪಡೆಗೆ ಸೇರ್ಪಡೆಗೊಂಡ ತೇಜಸ್| ಬೆಂಗಳೂರಿನ ಹೆಚ್‌ಎಎಲ್'ನಲ್ಲಿ ನಿರ್ಮಿತವಾದ ಲಘು ಯುದ್ಧ ವಿಮಾನ ತೇಜಸ್|

ಬೆಂಗಳೂರು(ಸೆ.19): ದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿದೆ.

ಇತ್ತಿಚಿಗೆ ನಡೆದ ಯಶಸ್ವಿ ಪರೀಕ್ಷಾರ್ಥ ಹಾರಾಟದ ಬಳಿಕ ತೇಜಸ್‌ನ್ನು ನೌಕಾಪಡೆಗೆ ಸೇರಿಸಿಕೊಳ್ಳಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿನಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ತೇಜಸ್ ಸೇರ್ಪಡೆ ಕಾರ್ಯಕ್ಕೆ ಚಾಲನೆ ನೀಡಿದರು.

DRDO ನಿರ್ಮಿತ ಸ್ವದೇಶಿ ಲಘು ಯುದ್ಧ ವಿಮಾನ ತೇಜಸ್‌ನ ವಿಶೇಷತಗಳು ಹಾಗೂ ಯುದ್ಧ ವಿಮಾನದ ನಿರ್ಮಾಣ ವೆಚ್ಚದ ಕುರಿತಾ ಸಂಪೂರ್ಣ ಮಾಹಿತಿ ಇಲ್ಲಿದೆ.

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!