ಕಳ್ಳತನವಾಯ್ತು ಸಿಂಗರ್ ಹನುಮಂತಪ್ಪನ ಮೊಬೈಲ್ - ಹಾಡಿನ ಮೂಲಕ ಮನವಿ!

Published : Mar 16, 2019, 06:29 PM IST
ಕಳ್ಳತನವಾಯ್ತು ಸಿಂಗರ್ ಹನುಮಂತಪ್ಪನ ಮೊಬೈಲ್ - ಹಾಡಿನ ಮೂಲಕ ಮನವಿ!

ಸಾರಾಂಶ

ಸಂತಶಿಶುನಾಳ ಷರೀಪರ ಜಾತ್ರೆಯಲ್ಲಿ ಸರಿಗಮಪ ಖ್ಯಾತಿಯ ಸಿಂಗರ್ ಹನುಮಂತ ಮೊಬೈಲ್ ಕಳ್ಳತನವಾಗಿದೆ. ಕೊನೆ ಪಕ್ಷ ಸಿಮ್ ವಾಪಾಸ್ ನೀಡಲು ಹನುಮಂತ ಹಾಡಿನ ಮೂಲಕ ಮನವಿ ಮಾಡಿದ್ದಾರೆ. 

ಹಾವೇರಿ(ಮಾ.16): ಸರಿಗಮಪ ಖ್ಯಾತಿಯ ಸಿಂಗರ್ ಹನುಮಂತ ಹಾಡಿನ ಮೂಲಕೇ ಕನ್ನಡಿಗರ ಮನಗೆದ್ದಿದ್ದಾರೆ. ಮುಗ್ಧ ಹಳ್ಳಿ ಹುಡುಗನಾಗಿ, ಅದ್ಭುತ ಕಂಠಸಿರಿ ಮೂಲಕ ಜನಪ್ರಿಯ ತಾರೆಯಾಗಿರುವ ಹನುಮಂತ ಸಂತ ಶಿಶುನಾಳ ಷರೀಪರ ಜಾತ್ರೆಯಲ್ಲಿ ಸಂಕಷ್ಟಕ್ಕೆ ಸಿಲುಕಿದರು. ಜಾತ್ರೆಯಲ್ಲಿ ಹನುಮಂತ ಮೊಬೈಲ್ ಕಳ್ಳತನ ಮಾಡಲಾಗಿದೆ.

ಇದನ್ನೂ ಓದಿ: ಹಳ್ಳಿ ಹಕ್ಕಿ ಹನುಮಂತ ಈಗ ಏನ್ಮಾಡ್ತಿದ್ದಾನೆ?

ಚಿಲ್ಲೂರು ಬಡ್ನಿಯಿಂದ ಸಂತಶಿಶುನಾಳ ಷರೀಪರ ಜಾತ್ರೆಗೆ ತೆರಳಿದ್ದಾಗ ಈ ಘಟನೆ ನಡೆದಿದೆ.  ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ವೇಳೆ ಹನುಮಂತ ಮೊಬೈಲ್‌ನ್ನು ಕಳ್ಳರು ಎಗರಿಸಿದ್ದಾರೆ. ತಕ್ಷಣವೇ ಪೊಲೀಸರು ಆಡಳಿತ ಮಂಡತಿ ಮೈಕ್ ನಲ್ಲಿ ಅನೌನ್ಸ್ ಮಾಡಿದ್ರು. ಆದರೆ ಮೊಬೈಲ್ ಮಾತ್ರ ಸಿಗಲಿಲ್ಲ.

ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಹನುಮಂತನ ಹವಾ, ಯಾರೀತ? ಎಲ್ಲಿಂದ ಬಂದವ?

ಮೊಬೈಲ್ ಕಳೆದುಕೊಂಡ ಹನುಮಂತ ಕೊನೆ ಪಕ್ಷ ಸಿಮ್ ಆದ್ರೂ ವಾಪಾಸ್ ನೀಡಲು ಹಾಡಿನ ಮೂಲಕ ಮನಿವಿ ಮಾಡಿದರೂ. ಹಾಡು ಹೇಳಿ ಪ್ರೇಕ್ಷಕರನ್ನು ರಂಜಿಸಿದ ಹನುಮಂತು ಡೀ ಜಾತ್ರೆಗೆ ಸೆಲಬ್ರಟಿಯಾಗಿದ್ದರು. ಆದರೆ ಮೊಬೈಲ್ ಕಳ್ಳತನವಾಗಿರೋದು ಹನುಮಂತ ಬೇಸರಕ್ಕೆ ಕಾರಣವಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ತಮ್ಮನ್ನು ಬಿಜೆಪಿ ಉಚ್ಛಾಟನೆ ಮಾಡಿದ್ಯಾಕೆ? ರಹಸ್ಯ ಬಿಚ್ಚಿಟ್ಟ ಶಾಸಕ ಯತ್ನಾಳ್
ಮತಚೋರಿ ಬಗ್ಗೆ ದಿಲ್ಲೀಲಿ ಕೈ ನಾಯಕರ ರಣಕಹಳೆ: ಬಿಜೆಪಿ ವಿರುದ್ಧ ಖರ್ಗೆ, ರಾಗಾ, ಪ್ರಿಯಾಂಕಾ ಗುಡುಗು