ದಂಧೆಕೋರರ ಪರ ನಿಂತ ಮೇಲಾಧಿಕಾರಿಗೆ ಅವಾಜ್ ಹಾಕಿದ್ದ ‘ಸಿಂಗಂ’ ಸಸ್ಪೆಂಡ್

Published : Jun 14, 2018, 03:33 PM IST
ದಂಧೆಕೋರರ ಪರ ನಿಂತ ಮೇಲಾಧಿಕಾರಿಗೆ ಅವಾಜ್ ಹಾಕಿದ್ದ ‘ಸಿಂಗಂ’ ಸಸ್ಪೆಂಡ್

ಸಾರಾಂಶ

ದಂಧೆಕೋರರ ಪರನಿಂತ ಸಿಪಿಐಗೆ ಅವಾಜ್ ಹಾಕಿದ್ದ ಪಿಎಸ್ಐ ಶ್ರೀನಿವಾಸ್ ಮೇಲಾಧಿಕಾರಿಗೆ ಚಳಿ ಬಿಡಿಸಿದ್ದ ಪಿಎಸ್ಐ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್  

ಬೆಂಗಳೂರು:  ದಂಧೆಕೋರರ ಪರ ನಿಂತ ಮೇಲಾಧಿಕಾರಿಗೆ  ‘ಸಿಂಗಂ’ ಶೈಲಿಯಲ್ಲಿ ಅವಾಜ್ ಹಾಕಿದ್ದ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಠಾಣೆ ಪಿಎಸ್ಐ ಅಮಾನತು ಮಾಡಲಾಗಿದೆ.

ಪರವಾನಿಗೆಯಿಲ್ಲದೆ ಗ್ರಾನೈಟ್ ಸಾಗಿಸುತ್ತಿದ್ದ ಲಾರಿಯನ್ನು ಮುಟ್ಟುಗೋಲು ಹಾಕುವ ವಿಚಾರದಲ್ಲಿ ಸಿಪಿಐ ಜೊತೆ ವಾಗ್ವಾದ ನಡೆಸಿದ್ದ ಪಿಎಸ್ಐ ಶ್ರೀನಿವಾಸ್ ಇದೀಗ ಅಮಾನತು ಆಗಿದ್ದಾರೆ.

"

ಪಿಎಸ್ಐ ಶ್ರೀನಿವಾಸ್ ಅಮಾನತ್ತು ಮಾಡಿ ಬೆಂಗಳೂರು ಗ್ರಾಮಾಂತರ ಎಸ್ಪಿ ಬೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ.ಲಾರಿ ಮಾಲೀಕರ ಪರ ಮಾತನಾಡಿದಕ್ಕೆ ಆಕ್ರೋಶಗೊಂಡು ಕಳೆದ ಭಾನುವಾರ ಶ್ರೀನಿವಾಸ್ ಮೇಲಾಧಿಕಾರಿಗೆ ಚಳಿ ಬಿಡಿಸಿದ್ದರು. 

ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ್ದ ಪಿಎಸ್ಐ ಅವಾಜ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿ,  ಸಾರ್ವಜನಿಕರಿಂದ ಪಿಎಸ್ಐ ಕಾರ್ಯಕ್ಕೆ ಉತ್ತಮ ಪ್ರಶಂಸೆ ವ್ಯಕ್ತವಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!