ಜಂತಕಲ್ ಮೈನಿಂಗ್ ಪ್ರಕರಣ: ಮಾಜಿ ಸಿಎಂ ಧರಂಸಿಂಗ್​​​​​​​ಗೆ ಎಸ್ಐಟಿ ನೋಟಿಸ್

Published : Jul 24, 2017, 03:02 PM ISTUpdated : Apr 11, 2018, 12:50 PM IST
ಜಂತಕಲ್ ಮೈನಿಂಗ್ ಪ್ರಕರಣ:  ಮಾಜಿ ಸಿಎಂ ಧರಂಸಿಂಗ್​​​​​​​ಗೆ ಎಸ್ಐಟಿ ನೋಟಿಸ್

ಸಾರಾಂಶ

ಜಂತಕಲ್ ಮೈನಿಂಗ್ ಅಕ್ರಮ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಧರಂಸಿಂಗ್​​​​​​​’ಗೆ ಎಸ್ಐಟಿಯು ನೋಟಿಸ್ ಜಾರಿ ಮಾಡಿದೆ. ಜುಲೈ 30ರಂದು ತನಿಖಾಧಿಕಾರಿ ಮುಂದೆ ಹಾಜರಾಗಲು ಧರಂ ಸಿಂಗ್’ಗೆ ಸೂಚನೆ ನೀಡಲಾಗಿದೆ.

ಬೆಂಗಳೂರು: ಜಂತಕಲ್ ಮೈನಿಂಗ್ ಅಕ್ರಮ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಧರಂಸಿಂಗ್​​​​​​​’ಗೆ ಎಸ್ಐಟಿಯು ನೋಟಿಸ್ ಜಾರಿ ಮಾಡಿದೆ.

ಜುಲೈ 30ರಂದು ತನಿಖಾಧಿಕಾರಿ ಮುಂದೆ ಹಾಜರಾಗಲು ಧರಂ ಸಿಂಗ್’ಗೆ ಸೂಚನೆ ನೀಡಲಾಗಿದೆ. ಧರಂ ಸಿಂಗ್ ಅವರಿಗೆ ತೀವ್ರ ಅನಾರೋಗ್ಯದ ಹಿನ್ನಲೆಯಲ್ಲಿ ಅವರ ಪುತ್ರ ಎಸ್ಐಟಿ ಅಧಿಕಾರಿ ಮುಂದೆ ಹಾಜರಾಗಿ ಧರಂ ಸಿಂಗ್ ಹಾಜರಾಗಲು ಸಾಧ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಧರಂ ಸಿಂಗ್ ಅವರು ನಡೆದಾಡಲು ಸಾಧ್ಯವಾಗದಷ್ಟು ಅನಾರೋಗ್ಯ ಹಿನ್ನೆಲೆಯಲ್ಲಿ ಜುಲೈ 30 ಒಳಗೆ ಪ್ರಕರಣಕ್ಕೆ ಸಂಬಂಧಿಸಿದ ಲಿಖಿತ ಹೇಳಿಕೆ ನೀಡುವುದಾಗಿ ತಿಳಿಸಿದ್ದಾರೆಂದು ಎಸ್ಐಟಿ ಮೂಲಗಳು ಸುವರ್ಣ ನ್ಯೂಸ್’ಗೆ ಮಾಹಿತಿ ನೀಡಿವೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ