ಗೌರಿ ಲಂಕೇಶ್ ಹತ್ಯೆ: ಎಸ್'ಐಟಿ ಅಧಿಕಾರಿಗಳಿಂದ ಪತ್ರಕರ್ತ ಚಂದ್ರಚೂಡ್ ವಿಚಾರಣೆ

Published : Sep 28, 2017, 09:03 PM ISTUpdated : Apr 11, 2018, 12:49 PM IST
ಗೌರಿ ಲಂಕೇಶ್ ಹತ್ಯೆ: ಎಸ್'ಐಟಿ ಅಧಿಕಾರಿಗಳಿಂದ ಪತ್ರಕರ್ತ ಚಂದ್ರಚೂಡ್ ವಿಚಾರಣೆ

ಸಾರಾಂಶ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ವಿಚಾರಣೆಯನ್ನು ಎಸ್​ಐಟಿ ಅಧಿಕಾರಿಗಳು ನಡೆಸಿದ್ದಾರೆ. 

ಬೆಂಗಳೂರು (ಸೆ.28): ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ವಿಚಾರಣೆಯನ್ನು ಎಸ್​ಐಟಿ ಅಧಿಕಾರಿಗಳು ನಡೆಸಿದ್ದಾರೆ.

ಇಂದ್ರಜಿತ್ ಲಂಕೇಶ್ ಆಪ್ತನಾಗಿರುವ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಗೌರಿ ಲಂಕೇಶ್ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.  ಹೀಗಾಗಿ ಗೌರಿ ಲಂಕೇಶ್ ಅವರಿಗೆ ಚಕ್ರವರ್ತಿ ಚಂದ್ರಚೂಡ್  ಬೆದರಿಕೆ ಹಾಕಿದ್ದರಂತೆ. ಈ ಸಂಬಂಧ ನಿನ್ನೆ ದಿನವಿಡೀ ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಹಲವು ನಕಲಿ ಫೇಸ್ ಬುಕ್ ಖಾತೆ ಹೊಂದಿದ್ದ ಚಕ್ರವರ್ತಿ ಚಂದ್ರಚೂಡ್, ನಕಲಿ ಖಾತೆಗಳ ಮೂಲಕ ಗೌರಿ ಲಂಕೇಶ್ ಗೆ ಬೆದರಿಕೆ ಹಾಕಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌