ಗೌರಿ ಲಂಕೇಶ್ ಹತ್ಯೆ: ಆರೋಪಿ ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಎಸ್’ಐಟಿ ಪತ್ರ

Published : Mar 15, 2018, 10:49 AM ISTUpdated : Apr 11, 2018, 12:48 PM IST
ಗೌರಿ ಲಂಕೇಶ್ ಹತ್ಯೆ: ಆರೋಪಿ ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಎಸ್’ಐಟಿ ಪತ್ರ

ಸಾರಾಂಶ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ  ಬಂಧಿತ ಅರೋಪಿ ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಸಮಯ ಮತ್ತು   ದಿನಾಂಕ ಕೋರಿ  ಎಸ್ಐಟಿ ಪತ್ರ ಬರೆದಿದೆ.

ಬೆಂಗಳೂರು (ಮಾ. 15):  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ  ಬಂಧಿತ ಅರೋಪಿ ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಸಮಯ ಮತ್ತು  ದಿನಾಂಕ ಕೋರಿ  ಎಸ್ಐಟಿ ಪತ್ರ ಬರೆದಿದೆ.

ಗುಜರಾತ್ ಅಹಮದಾಬಾದ್ ಎಫ್ಎಸ್ಎಲ್’ಗೆ  ಎಸ್ಐಟಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.  ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ಮೇರೆಗೆ ನವೀನ್ ಕುಮಾರ್ ಮಂಪರು ಪರೀಕ್ಷೆ ನಡೆಸಲಾಗುತ್ತಿದೆ. ಆರೋಪಿ ನವೀನ್ ಕುಮಾರ್ ಒಪ್ಪಿಗೆ ಮೇರೆಗೆ ಮಂಪರು ಪರೀಕ್ಷೆಗೆ ಕೋರ್ಟ್ ಅನುಮತಿ ನೀಡಿದೆ.  ಕೋರ್ಟ್ ಅನುಮತಿ ಮೇರೆಗೆ ನಿನ್ನೆ ಅಹಮದಾಬಾದ್ ಎಫ್ಎಸ್ಎಲ್’ಗೆ  ಎಸ್ಐಟಿ ಪತ್ರ ಬರೆದಿದೆ.  ಎಫ್ಎಸ್ಎಲ್ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದ ನಂತರ ಮಂಪರು ಪರೀಕ್ಷೆ ನಡೆಸಲಾಗುತ್ತದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!