ಗಡಿಯೊಳಗೆ ನುಸುಳಲೆತ್ನಿಸಿದ 6 ಉಗ್ರರು ಸೇನಾ ಗುಂಡಿಗೆ ಬಲಿ

Published : May 27, 2017, 01:50 PM ISTUpdated : Apr 11, 2018, 12:40 PM IST
ಗಡಿಯೊಳಗೆ ನುಸುಳಲೆತ್ನಿಸಿದ 6 ಉಗ್ರರು ಸೇನಾ ಗುಂಡಿಗೆ ಬಲಿ

ಸಾರಾಂಶ

ಬಾರಾಮುಲ್ಲಾದ ರಾಮ್’ಪುರ ಸೆಕ್ಟರ್’ನಲ್ಲಿ  ಉಗ್ರರನ್ನು ಎನ್’ಕೌಂಟರ್ ಮಾಡಲಾಗಿದೆ. ಎನ್’ಕೌಂಟರ್​ನಲ್ಲಿ ಹಿಜ್ಬುಲ್​ ಸಂಘಟನೆ ಕಮಾಂಡರ್ ಸಬ್ಜರ್​ ಕೂಡ ಸಾವನ್ನಪ್ಪಿರುವುದು ತಿಳಿದುಬಂದಿದೆ.

 

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ  ಸೈನಿಕರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.  ಗಡಿಯಲ್ಲಿ ನುಸುಳಲು ಯತ್ನಿಸಿದ  6 ಜನ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಬಾರಾಮುಲ್ಲಾದ ರಾಮ್’ಪುರ ಸೆಕ್ಟರ್’ನಲ್ಲಿ  ಉಗ್ರರನ್ನು ಎನ್’ಕೌಂಟರ್ ಮಾಡಲಾಗಿದೆ. ಎನ್’ಕೌಂಟರ್​ನಲ್ಲಿ ಹಿಜ್ಬುಲ್​ ಸಂಘಟನೆ ಕಮಾಂಡರ್ ಸಬ್ಜರ್​ ಕೂಡ ಸಾವನ್ನಪ್ಪಿರುವುದು ತಿಳಿದುಬಂದಿದೆ.

ರಾಮ್’ಪುರ ಸೆಕ್ಟರ್’ನಲ್ಲಿ ಇನ್ನೂ ಗುಂಡಿನ ಚಕಮಕಿ ಮುಂದುವರೆದಿದ್ದು, ಮತ್ತಷ್ಟು ಉಗ್ರರು ಅವಿತಿರುವ ಸಾಧ್ಯತೆ ಇದ್ದು, ಉಗ್ರರನ್ನು ಸೇನೆ ಸುತ್ತುವರೆದಿದೆ. ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ