'ಗಜ'ಕ್ಕೆ ಆರು ಬಲಿ: ಸಂತ್ರಸ್ತರ ಕೇಂದ್ರಕ್ಕೆ 76 ಸಾವಿರ ಮಂದಿ ರವಾನೆ

By Web DeskFirst Published Nov 16, 2018, 10:24 AM IST
Highlights

ಗಾಜಾ ಚಂಡಮಾರುತದಿಂದ ಕಡಲೂರಿನಲ್ಲಿ ಎರಡು ಹಾಗೂ ತಂಜಾವೂರಿನಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಯಾವೆಲ್ಲ ಪ್ರದೇಶಗಳಿಗೆ ಚಂಡಮಾರುತ ಪ್ರವೇಶಿಸುವ ಅನುಮಾನ ವ್ಯಕ್ತವಾಗಿದೆಯೋ ಆ ಎಲ್ಲಾ ಭಾಗಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಈಗಾಗಲೇ 76 ಸಾವಿರ ಮಂದಿಯನ್ನು ಮನೆಯಿಂದ ದೂರ ನಿರಾಶ್ರಿತರ ಕೇಂದ್ರಕ್ಕೆ ರವಾನಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. 

click me!