
ಬೀದರ್(ಮಾ.04): ಛತ್ತೀಸ್ಗಢದಲ್ಲಿ ನಕ್ಸಲಿಯರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮನಾದ ವಿಶೇಷ ಕಮಾಂಡೋ ಪಡೆಯ ಯೋಧ ಬೀದರ್ನ ಬಿ.ಸುಶೀಲ್ ಕುಮಾರ್ ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಇಲ್ಲಿನ ಮಂಗಲಪೇಟ್ನಲ್ಲಿರುವ ಮೇಥೋಡಿಸ್ಟ್ ಚರ್ಚ್ನ ಸ್ಮಶಾನದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ವೀರಮರಣ ಹೊಂದಿದ್ದ ಪೇದೆಯ ಕುಟುಂಬಕ್ಕೆ ತೆಲಂಗಾಣ ಸರ್ಕಾರದಿಂದ 60 ಲಕ್ಷ ರು.ಪರಿಹಾರ ಘೋಷಿಸಲಾಗಿದ್ದು, ಇಡೀ ಸೇವಾವಧಿಯ ಸಂಬಳ ಹಾಗೂ ಪತ್ನಿಗೆ ಸರ್ಕಾರಿ ನೌಕರಿ ನೀಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.