ಜೆಎನ್’ಯು ವಿದ್ಯಾರ್ಥಿ ಆತ್ಮಹತ್ಯೆ: ಅಂತ್ಯಕ್ರಿಯೆಗೆ ತೆರಳಿದ್ದ ಕೇಂದ್ರ ಸಚಿವರ ಮೇಲೆ ಚಪ್ಪಲಿ ಎಸೆತ

Published : Mar 16, 2017, 10:07 AM ISTUpdated : Apr 11, 2018, 12:54 PM IST
ಜೆಎನ್’ಯು ವಿದ್ಯಾರ್ಥಿ ಆತ್ಮಹತ್ಯೆ: ಅಂತ್ಯಕ್ರಿಯೆಗೆ ತೆರಳಿದ್ದ ಕೇಂದ್ರ ಸಚಿವರ ಮೇಲೆ ಚಪ್ಪಲಿ ಎಸೆತ

ಸಾರಾಂಶ

ಆತ್ಮಹತ್ಯೆ ಮಾಡಿಕೊಂಡ ಜೆಎನ್'ಯು ವಿದ್ಯಾರ್ಥಿ ಅಂತ್ಯಕ್ರಿಯೆಗೆ ತೆರಳಿದ್ದ ಕೇಂದ್ರ ಸಚಿವ ಪಾನ್ ರಾಧಕೃಷ್ಣನ್ ಮೇಲೆ ಚಪ್ಪಲಿ ಎಸೆಯಲಾಗಿದೆ

ಸೇಲಂ (ಮಾ.16): ಆತ್ಮಹತ್ಯೆ ಮಾಡಿಕೊಂಡ ಜವಾಹರ್’ಲಾಲ್ ವಿವಿ ವಿದ್ಯಾರ್ಥಿಯ ಅಂತ್ಯಸಂಸ್ಕಾರಕ್ಕೆ ತೆರಳಿದ ಕೇಂದ್ರ ಸಚಿವರ ಮೇಲೆ ಚಪ್ಪಲಿ ಎಸೆದ ಘಟನೆ ಸೇಲಂ’ನಲ್ಲಿ ನಡೆದಿದೆ.

ಜೆಎನ್’ಯು’ನಲ್ಲಿ ಸಂಶೋಧನಾ ವಿಭಾಗದ ವಿದ್ಯಾರ್ಥಿಯಾಗಿರುವ ಮುತ್ತುಕೃಷ್ಣನ್ ಜೀವನಾಂತಮ್  ಕಳೆದ ಸೋಮವಾರ ಸ್ನೇಹಿತನೊಬ್ಬನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಅಂತ್ಯಕ್ರಿಯೆಗೆ ತೆರಳಿದ ಕೇಂದ್ರ ಸಚಿವ ಪಾನ್ ರಾಧಕೃಷ್ಣನ್ ಮೇಲೆ ಚಪ್ಪಲಿ ಎಸೆಯಲಾಗಿದೆ.

ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಮುತ್ತುಕೃಷ್ಣನ್, ವಿವಿಯಲ್ಲಿ ದಲಿತರ ವಿರುದ್ಧ ನಡೆಯುತ್ತಿರುವ ಪಕ್ಷಪಾತದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನವಲ್ಲ, ಜಗತ್ತಿನಲ್ಲಿಯೇ ಗರಿಷ್ಠ ಬೆಳ್ಳಿ ಹೊಂದಿರುವ ದೇಶಗಳು ಇವು, ಭಾರತಕ್ಕೆ ಎಷ್ಟನೇ ಸ್ಥಾನ?
ಪ್ಯಾಸೆಂಜರ್‌ಗೆ ಮೂಗಿನ ಮೂಳೆ ಮುರಿಯುವಂತೆ ಹೊಡೆದ ಏರ್ ಇಂಡಿಯಾ ಪೈಲಟ್ ವಿರುದ್ಧ ಎಫ್‌ಐಆರ್‌