
ಬೆಂಗಳೂರು(ಜ.30): ಎಸ್. ಎಂ ಕೃಷ್ಣ ರಾಜಿನಾಮೆ ಬಳಿಕ ರಾಜ್ಯ ರಾಜಕೀಯದಲ್ಲಿ ಧ್ರುವೀಕರಣ ಶುರುವಾಗಿದೆ. ಕಾಂಗ್ರೆಸ್'ಗೆ ಗುಡ್ ಬೈ ಹೇಳಿದ ಕೃಷ್ಣ ಈಗ ಬಿಜೆಪಿ ಕಡೆ ಮುಖ ಮಾಡುತ್ತಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಅಷ್ಟಕ್ಕೂ ಇಂತಹ ಅನುಮಾನ ಮೂಡಲು ಕಾರಣವಾದ ಅಂಶ ಹೀಗಿದೆ.
ಬಿಜೆಪಿಯಲ್ಲಿ ಉಂಟಾಗಿರುವ ರಾಜಕೀಯ ಬೇಳವಣಿಗೆಯೇ ಇಂತಹ ಅನುಮಾನ ಮೂಡಿಸಿದೆ. ಎಸ್. ಎಂ ಕೃಷ್ಣ ನಿವಾಸಕ್ಕೆ ಯಡಿಯೂರಪ್ಪ ಭೇಟಿ ನೀಡಲಿದ್ದು, ಬಿಜೆಪಿಗೆ ಸೇರ್ಪಡೆಗೊಳ್ಳುವಂತೆ ಆಹ್ವಾನವನ್ನೂ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಮೂಲಕ ಮೈಸೂರು ಭಾಗದಲ್ಲಿ ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಕಸರತ್ತು ಶುರು ಮಾಡಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.