ಬೆಳಗಾವಿ ಬಿರುಗಾಳಿಗೆ ವಿಧಾನಸೌಧ ಗಡಗಡ ; ಎಲ್ಲವೂ ನಾಳೆ ನಿರ್ಧಾರ !

ಬೆಳಗಾವಿ ಬಿರುಗಾಳಿಗೆ ವಿಧಾನಸೌಧ ಗಡಗಡ ; ಎಲ್ಲವೂ ನಾಳೆ ನಿರ್ಧಾರ !

Published : Sep 06, 2018, 10:04 PM ISTUpdated : Sep 09, 2018, 09:29 PM IST

ಬೆಳಗಾವಿ ಜಿಲ್ಲಾ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಹಿಂದೆಂದೂ ಕಾಣದಷ್ಟು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಮೈತ್ರಿ ಸರ್ಕಾರಕ್ಕೆ ಕಂಟಕವಾಗಲಿದೆ ಎಂದೇ ಹೇಳಲಾಗುತ್ತಿರುವ ಈ ಚುನಾವಣೆ, ಬೆಳಗಾವಿ ಜಾರಕಿಹೊಳಿ ಬ್ರದರ್ಸ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಸಂಘರ್ಷ ಪ್ರತಿಷ್ಠೆಯಾಗಿ ಪರಿಣಿಮಿಸಿದೆ. 

  • ಸಿದ್ದು ಹೇಳಿದಂತೆ ಆಡ್ತಿದ್ದಾರಾ ಜಾರಕಿಹೊಳಿ ಬ್ರದರ್ಸ್..?
  • ಜಾರಕಿಹೊಳಿ ಸೋದರರ ಪ್ರಾಬಲ್ಯ ಮಣಿಸಲು ರಣತಂತ್ರ..?
  • ಪಿ ಎಲ್ ಡಿ ಫಲಿತಾಂಶ ಬಳಿಕ ಸರ್ಕಾರದ ಆಯಸ್ಸು ನಿರ್ಧಾರ..?
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್