
ಲಖನೌ[ನ.20]: ಅಮೇಠಿ ಕ್ಷೇತ್ರವನ್ನು ಕೈವಶಮಾಡಿಕೊಳ್ಳಲು ಯತ್ನಿಸುತ್ತಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೆಲ ದಿನಗಳ ಹಿಂದಷ್ಟೇ ಕ್ಷೇತ್ರದ ಮತದಾರರಿಗೆ 10000 ಸೀರೆ ಕಳುಹಿಸಿಕೊಟ್ಟಿದ್ದರು. ಇದೀಗ ಈ ಕ್ಷೇತ್ರದ ಹಾಲಿ ಸಂಸದ ಹಾಗೂ ಕಾಂಗ್ರೆಸ್ ಅಧ್ಯಕ್ಷ ತಮ್ಮ ಕ್ಷೇತ್ರಕ್ಕೆ ಇಸ್ರೇಲಿನಿಂದ 10000 ಬಾಳೆಗಿಡಗಳನ್ನು ಕಳುಹಿಸಿಕೊಟ್ಟು ಸುದ್ದಿಯಾಗಿದ್ದಾರೆ.
ಇದನ್ನೂ ಓದಿ: ರಫೆಲ್ ತನಿಖೆ ನಡೆದರೆ ಮೋದಿ ಖತಂ: ರಾಹುಲ್!
ಕಳೆದ ಬಾರಿ ಕ್ಷೇತ್ರಕ್ಕೆ ರಾಹುಲ್ ಭೇಟಿ ಕೊಟ್ಟಾಗ, ಹೆಚ್ಚು ಇಳುವರಿ ನೀಡುವ ಬಾಳೆಗಿಡ ತರಿಸಿಕೊಡುವಂತೆ ಕೆಲ ರೈತರು ಕೋರಿದ್ದರು. ಇದಕ್ಕೆ ಸ್ಪಂದಿಸಿರುವ ರಾಹುಲ್, ಇಸ್ರೇಲ್ನಿಂದ ಹೆಚ್ಚು ಇಳುವರಿ ನೀಡುವ ಜಿ 9 ಮಾದರಿಯ ಬಾಳೆ ಗಿಡಗಳನ್ನು ತರಿಸಿ ಮತದಾರರಿಗೆ ಕಳುಹಿಸಿಕೊಟ್ಟಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ