
ನವದೆಹಲಿ : ಮಹಿಳೆಯೋರ್ವರನ್ನು ಕಟ್ಟಿಹಾಕಿ ಬಾಯಿಗೆ ಬಟ್ಟೆ ಕಟ್ಟಿ ಕಣ್ಣನ್ನು ಅರ್ಧ ಮುಚ್ಚಿದ ಫೊಟೊ ಒಂದು ಇಲ್ಲಿದೆ. ಇದು ಕೇಂದ್ರ ಸಚಿವೆ ಸ್ಮೃತಿ ಇರಾನಿ.
ಅವರಿಗೇಕೆ ಇಂತಹ ಸ್ಥಿತಿ ಎಂದು ಯೋಚ್ನೆ ಮಾಡ್ತಿದರೆ ಅದಕ್ಕುತ್ತರ ಅವರು ಈ ಹಿಂದೆ ನಟಿಸಿದ ಕ್ಯೂಂಕಿ ಸಾಸ್ ಬಿ ಕಭಿ ಬಹುತಿ ಧಾರಾವಾಹಿಯ ದೃಶ್ಯವಾಗಿದೆ.
ಕಳೆದ ಎರಡು ದಿನಗಳ ಹಿಂದಷ್ಟೇ ಶಬರಿಮಲೆ ವಿಚಾರವಾಗಿ ಪ್ರತಿಕ್ರಿಯಿಸಿ ರಕ್ತದ ಪ್ಯಾಡ್ ನೊಂದಿಗೆ ನಿಮ್ಮ ಗೆಳತಿಯರ ಮನೆಗೆ ಹೋಗುತ್ತೀರಾ ಎಂದು ಪ್ರಶ್ನೆ ಮಾಡಿದ್ದರು.
ಇದಕ್ಕೆ ಹಲವು ರೀತಿಯ ಟೀಕೆಗಳು ವ್ಯಕ್ತವಾಗಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ ಈ ಪೋಸ್ಟ್ ಹಾಕಿದ್ದಾರೆ.
ಹಮ್ ಬೊಲೆಗಾ ತೊ ಬೊಲೊಗೆ ಕಿ ಬೋಲ್ತಾ ಹೇ [ಮಾತಾಡಿದ್ರೆ ಮಾತನಾಡುತ್ತಾರೆ ಎನ್ನುತ್ತಾರೆ ] ಎಂದು ಶೀರ್ಷಿಕೆಯೊಂದಿಗೆ ಈ ಫೊಟೊ ಹಾಕಿ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.