
ಬೆಂಗಳೂರು (ಮಾ. 23): ಬೇಸಿಗೆ ಹೆಚ್ಚಾದಂತೆ ಅಲ್ಲಲ್ಲಿ ಹಾವು ಕಾಣಿಸಿಕೊಳ್ಳುವುದು ಹೆಚ್ಚಾಗಿದೆ. ಇಲ್ಲೊಂದು ಕಾರು ಇಂಜಿನ್ ಒಳಗೆ ನಾಗಪ್ಪ ಸೇರಿಕೊಂಡು ಬಿಟ್ಟಿದ್ದ!
ಯಶವಂತಪುರದಲ್ಲಿ ಫಾರ್ಚೂನ್ ಕಾರಿನ ಒಳಗೆ ನಾಗಪ್ಪ ನುಗ್ಗಿದ್ದ. ಕಾರು ತೆಗೆಯುವ ವೇಳೆ ಹಾವಿರುವ ವಿಚಾರ ಗಮನಕ್ಕೆ ಬಂದಿದೆ. ಕೂಡಲೇ ಕಾರಿನ ಮಾಲಿಕ ಬಿಬಿಎಂಪಿ ಅರಣ್ಯ ಸಿಬ್ಬಂದಿಯನ್ನು ಸಂಪರ್ಕಿಸಿದ್ದಾರೆ. ರಾಜೇಶ್ ಎಂಬುವವರು ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.