ಜಮ್ಮು ಕಾಶ್ಮೀರದಲ್ಲಿ ಬೆಳಗಾವಿ ಯೋಧ ಬಸಪ್ಪ ಹಣವಂತಪ್ಪ ಹುತಾತ್ಮ: ಸ್ವಗ್ರಾಮಕ್ಕೆ ಇಂದು ಪಾರ್ಥೀವ ಶರೀರ

Published : Apr 05, 2017, 03:43 AM ISTUpdated : Apr 11, 2018, 01:13 PM IST
ಜಮ್ಮು ಕಾಶ್ಮೀರದಲ್ಲಿ ಬೆಳಗಾವಿ ಯೋಧ ಬಸಪ್ಪ ಹಣವಂತಪ್ಪ ಹುತಾತ್ಮ: ಸ್ವಗ್ರಾಮಕ್ಕೆ ಇಂದು ಪಾರ್ಥೀವ ಶರೀರ

ಸಾರಾಂಶ

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಬೆಳಗಾವಿ ಮೂಲದ ವೀರ ಯೋಧ ಬಸಪ್ಪ ಹಣವಂತಪ್ಪ ಹುತಾತ್ಮರಾಗಿದ್ದರು. ಇಂದು ಯೋಧನ ಪಾರ್ಥೀವ ಶರೀರವನ್ನು ಅವರ ಸ್ವಗ್ರಾಮಕ್ಕೆ ತರಲಾಗಿದೆ.

ಬೆಳಗಾವಿ(ಎ.05): ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಬೆಳಗಾವಿ ಮೂಲದ ವೀರ ಯೋಧ ಬಸಪ್ಪ ಹಣವಂತಪ್ಪ ಹುತಾತ್ಮರಾಗಿದ್ದರು. ಇಂದು ಯೋಧನ ಪಾರ್ಥೀವ ಶರೀರವನ್ನು ಅವರ ಸ್ವಗ್ರಾಮಕ್ಕೆ ತರಲಾಗಿದೆ.

ವೀರ ಯೋಧ ಬಸಪ್ಪ ಹಣವಂತಪ್ಪ ಅವರ ಸ್ವಗ್ರಾಮವಾದ ಕಿತ್ತೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಸ್ವಗ್ರಾಮದಲ್ಲಿ ಯೋಧನ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಜಮ್ಮು - ಕಾಶ್ಮೀರದಲ್ಲಿ ಸಿಆರ್‌ಪಿಎಫ್ ನಲ್ಲಿ 19 ವರ್ಷ ಸೇವೆ ಸಲ್ಲಿಸಿದ್ದ ಯೋಧ ಬಸಪ್ಪ ಹಣವಂತಪ್ಪ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!