
ಉರಿ ದಾಳಿಯ ಬಳಿಕ ಸಿಡಿದೆದ್ದಿದ್ದ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರ ನೆಲೆಗಳನ್ನ ಧ್ವಂಸಗೊಳಿಸಿತ್ತು. ಇದರಲ್ಲಿ 38 ಉಗ್ರರು, ಇಬ್ಬರು ಪಾಕಿಸ್ತಾನ ಸೈನಿಕರನ್ನ ಕೊಂದು ಹಾಕಲಾಗಿತ್ತು. ಈ ಸಂದರ್ಭ ಸೇಡು ತೀರಿಸಿಕೊಂಡ ಭಾರತ ಸೇನೆಯ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಈ ಸಂಭ್ರಮದ ವಿಡಿಯೋವೊಂದು ಯೂಟ್ಯೂಬ್`ನಲ್ಲಿ ಪ್ರತ್ಯಕ್ಷವಾಗಿದ್ದು, ಭಾರೀ ಸುದ್ದಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.