ಪಾರಿಕರ್ ರವರನ್ನು ಯಾರಾದರೂ ನಿಯಂತ್ರಿಸಬೇಕು: ಎ.ಕೆ ಆ್ಯಂಟನಿ

Published : Oct 13, 2016, 12:11 PM ISTUpdated : Apr 11, 2018, 01:10 PM IST
ಪಾರಿಕರ್ ರವರನ್ನು ಯಾರಾದರೂ ನಿಯಂತ್ರಿಸಬೇಕು: ಎ.ಕೆ ಆ್ಯಂಟನಿ

ಸಾರಾಂಶ

ನವದೆಹಲಿ (ಅ.13): ಸರ್ಜಿಕಲ್ ದಾಳಿಯ ಬಗ್ಗೆ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ರಕ್ಷಣಾ ಸಚಿವ ಮನೋಹರ್ ಪಾರಿಕರ್ ರನ್ನು ಯಾರಾದರೂ ನಿಯಂತ್ರಿಸಬೇಕೆಂದು ಮಾಜಿ ರಕ್ಷಣಾ ಸಚಿವ, ಕಾಂಗ್ರೆಸ್ ನಾಯಕ ಎ.ಕೆ ಆ್ಯಂಟನಿ ತಿರುಗೇಟು ನೀಡಿದ್ದಾರೆ.

ನವದೆಹಲಿ (ಅ.13): ಸರ್ಜಿಕಲ್ ದಾಳಿಯ ಬಗ್ಗೆ ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ರಕ್ಷಣಾ ಸಚಿವ ಮನೋಹರ್ ಪಾರಿಕರ್ ರನ್ನು ಯಾರಾದರೂ ನಿಯಂತ್ರಿಸಬೇಕೆಂದು ಮಾಜಿ ರಕ್ಷಣಾ ಸಚಿವ, ಕಾಂಗ್ರೆಸ್ ನಾಯಕ ಎ.ಕೆ ಆ್ಯಂಟನಿ ತಿರುಗೇಟು ನೀಡಿದ್ದಾರೆ.

ಕಳೆದ 30 ವರ್ಷಗಳಲ್ಲಿ ಸರ್ಜಿಕಲ್ ದಾಳಿ ನಡೆದಿಲ್ಲ. ಇದೇ ಮೊದಲ ಬಾರಿ ದಾಳಿ ನಡೆದಿರುವುದು ಎನ್ನುವ ಪಾರಿಕರ್ ಹೇಳಿಕೆಯನ್ನು  ನಾನು ಬಲವಾಗಿ ಖಂಡಿಸುತ್ತೇನೆ. ಈ ಮೂಲಕ ಭಾರತೀಯ ಸೇನೆಯನ್ನು, ಭಾರತವನ್ನು ಅವಮಾನಿಸುತ್ತಿದ್ದಾರೆ. ಅವರನ್ನು ಯಾರಾದರೂ ನಿಯಂತ್ರಿಸಬೇಕು ಎಂದು ಆ್ಯಂಟನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿ: ಸಿಎಂಗೆ ಮಹಿಳಾ ಆಯೋಗ ಮನವಿ
ಬಿಪಿಎಲ್ ಕಾರ್ಡ್‌ನ 2.95 ಲಕ್ಷ ಅರ್ಜಿ ವಿಲೇವಾರಿ: ಮುನಿಯಪ್ಪ