
ಬೆಂಗಳೂರು(ನ. 26): ಉದ್ಯಾನನಗರಿಯಲ್ಲಿ ಮತ್ತೊಂದು ಅಪಹರಣ ಪ್ರಕರಣ ಘಟಿಸಿದೆ. ಉದ್ಯಮಿ ಹರೀಶ್ ಎಂಬುವವರ ಪುತ್ರ ಮಯಾಂಕ್(10)ನ ಅಪಹರಣವಾಗಿದೆ. ಕೆ.ಆರ್.ಪುರದ ಅಯ್ಯಪ್ಪನಗರದಲ್ಲಿ ಅಪಹರಣಕಾರರು ಬೆಳಗ್ಗೆ ಗಂಟೆಗೆ ಬಾಲಕನನ್ನು ಕಿಡ್ನಾಪ್ ಮಾಡಿದ್ದಾರೆ. ಅಪಹರಣಕ್ಕೊಳಗಾದ ಬಾಲಕ ಮಯಾಂಕ್'ನು ನಾರಾಯಣ ಇ-ಟೆಕ್ನೊ ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಶಾಲೆಗೆ ಹೋದಾಗಲೇ ಆತನ ಅಪಹರಣವಾಗಿದೆ. ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಬಾಲಕನ ಪೋಷಕರು ದೂರು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.