ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ: ಇಂದು ಹೈಕಮಾಂಡ್ ಜೊತೆ ಚರ್ಚೆ

Published : Aug 16, 2017, 11:48 PM ISTUpdated : Apr 11, 2018, 12:42 PM IST
ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ: ಇಂದು ಹೈಕಮಾಂಡ್ ಜೊತೆ ಚರ್ಚೆ

ಸಾರಾಂಶ

. ಅಹಮ್ಮದ್ ಪಟೇಲ್ ಗುಜರಾತಿನಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜಯಗಳಿದ್ದರು. ಇದೇ ಸಂತೋಷದಲ್ಲಿ ಔತಣಕೂಟದಲ್ಲಿ ಪಾಲ್ಗೊಳ್ಳುವಂತೆ ಪಟೇಲ್ ಆಹ್ವಾನ ನೀಡಿದ್ದರು.

ನವದೆಹಲಿ(ಆ.16): ಮತ್ತೆ ಸಂಪುಟ ವಿಸ್ತರಣೆ ಕಸರತ್ತು ದೆಹಲಿ ಅಂಗಳ ತಲುಪಿದೆ. ಸಿಎಂ, ಪರಮೇಶ್ವರ್, ಡಿಕೆಶಿ ಈಗಾಗಲೇ ದೆಹಲಿ ತಲುಪಿದ್ದು, ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ ಹಾಗೂ ಸಂಪುಟಕ್ಕೆ ಯಾರನ್ನ ಸೇರಿಸಿಕೊಳ್ಳಬೇಕು ಅನ್ನೋದರ ಬಗ್ಗೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹಮ್ಮದ್ ಪಟೇಲ್ ಆಹ್ವಾನದ ಮೇರೆಗೆ ರಾಜ್ಯದ ಕಾಂಗ್ರೆಸ್ ಮುಖಂಡರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಅಹಮ್ಮದ್ ಪಟೇಲ್ ಗುಜರಾತಿನಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜಯಗಳಿದ್ದರು. ಇದೇ ಸಂತೋಷದಲ್ಲಿ ಔತಣಕೂಟದಲ್ಲಿ ಪಾಲ್ಗೊಳ್ಳುವಂತೆ ಪಟೇಲ್ ಆಹ್ವಾನ ನೀಡಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ , ದಿನೇಶ್​ ಗುಂಡೂರಾವ್, ಎಸ್ ಆರ್ ಪಾಟೀಲ್, ಇಂಧನ ಸಚಿವ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NEET: 'ಪರೀಕ್ಷಾ ಪೇ ಚರ್ಚಾ' ಮಾಡೋ ಮೋದಿಯವರೇ ನೀಟ್ ಬಗ್ಗೆ ಯಾವಾಗ? ಆರೆಸ್ಸೆಸ್ ಬಿಜೆಪಿ ವಿರುದ್ಧ ಖರ್ಗೆ ಗಂಭೀರ ಆರೋಪ
Thalapathy Vijay ಸಿಎಂ ಆಗಿದ್ದಕ್ಕೆ ನಂಗೇನು ಸಮಸ್ಯೆ ಇಲ್ಲ; ಅಷ್ಟು ಕೆಳಮಟ್ಟದವನಲ್ಲ: Actor Rajinikanth