ರಾಜ್ಯ ಸರ್ಕಾರದಿಂದ ಮತ್ತೊಂದು ಭರ್ಜರಿ ಗಿಫ್ಟ್‌!

Published : Aug 10, 2018, 09:48 AM IST
ರಾಜ್ಯ ಸರ್ಕಾರದಿಂದ ಮತ್ತೊಂದು ಭರ್ಜರಿ ಗಿಫ್ಟ್‌!

ಸಾರಾಂಶ

ಮುಖ್ಯಮಂತ್ರಿ ಕುಮಾರಸ್ವಾಮಿ ಶೀಘ್ರದಲ್ಲೇ ರಾಜ್ಯದ ಜನರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಿದ್ದಾರೆ. ಗಣೇಶ ಚತುರ್ಥಿ ವೇಳೆಗೆ ಬಂಪರ್ ಕೊಡುಗೆಯೊಂದನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ. 

ಬೆಂಗಳೂರು :  ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ದಿನ ಅಥವಾ ಗಣೇಶ ಚತುರ್ಥಿಗೆ ಮತ್ತೊಂದು ಸಿಹಿ ಸುದ್ದಿ ನೀಡುತ್ತೇನೆ. ಎಲ್ಲರೂ ಕಾತುರದಿಂದ ಕಾಯುತ್ತಿರಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸಾಲ ಮನ್ನಾ ಅಷ್ಟೇ ಅಲ್ಲದೆ ರೈತರು ಹಾಗೂ ಜನ ಸಾಮಾನ್ಯರನ್ನು ಖುಷಿಪಡಿಸುವ ನಿಟ್ಟಿನಲ್ಲಿ ಮತ್ತೊಂದು ಉಡುಗೊರೆ ನೀಡಲು ಮುಂದಾಗಿದ್ದೇನೆ.

ಸಾಧ್ಯವಾದರೆ ಇದೇ ಸ್ವಾತಂತ್ರ್ಯ ದಿನಾಚರಣೆಗೆ ಘೋಷಿಸಲಾಗುವುದು. ತಪ್ಪಿದರೆ, ಗಣೇಶ ಚತುರ್ಥಿಗೆ ಉಡುಗೊರೆ ನೀಡಲಾಗುವುದು ಎಂದು ಹೇಳಿದರು. ಈ ವೇಳೆ ಯಾವ ವಿಚಾರಕ್ಕೆ ಹಾಗೂ ಫಲಾನುಭವಿಗಳು ಯಾರು ಎಂಬ ಬಗ್ಗೆ ವಿವರಣೆ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಿಯೋನಲ್ ಮೆಸ್ಸಿಗೆ RM 003-V2 ವಾಚ್ ಉಡುಗೊರೆ, ಇದ್ರ ಬೆಲೆಗೆ 2 ರೋಲ್ಸ್ ರಾಯ್ಸ್ ಕಾರು ಬರುತ್ತೆ
ಮಾದಪ್ಪ ಮೆಸ್‌ನಲ್ಲಿ ಮುದ್ದೆ ಬಡಿಸೋದು ಅಶುಚಿ; ಟೀಕಿಸಿದವರ ಬೌದ್ಧಿಕ ಬಡತನ ಬಯಲಿಗೆಳೆದ ಕಾರ್ತಿಕ್ ರೆಡ್ಡಿ!