
ಬೆಂಗಳೂರು(ಆ.02): ಇಡೀ ದೇಶದ ರಾಜಕೀಯ ಕ್ಷೇತ್ರವೇ ಶಾಕ್ ಆಗುವ ರೀತಿಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಸ್ವತ್ತುಗಳು ಹಾಗೂ ಸಂಬಂಧಿಕರ ಮೇಲೆ ಐಟಿ ಇಂದು ಬೆಳಗಿನಿಂದ ದಾಳಿ ನಡೆದಿದೆ. ದಾಳಿ ಸಂದರ್ಭದಲ್ಲಿ ಹಲವು ದಾಖಲೆಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇನ್ನು 2 ದಿನ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇಷ್ಟು ಮಾತ್ರವಲ್ಲದೆ ರಾಜ್ಯದ ಈ ಐವರು ಪ್ರಭಾವಿ ಸಚಿವರ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ.
ಐಟಿ ಹಿಟ್ ಲಿಸ್ಟ್ನಲ್ಲಿರುವ ಸಚಿವರು
------------------------------------------
ಎಂ.ಬಿ. ಪಾಟೀಲ್, ಜಲಸಂಪನ್ಮೂಲ ಸಚಿವ
ಕೆ.ಜೆ. ಜಾರ್ಜ್, ಬೆಂಗಳೂರು ನಗರಾಭಿವೃದ್ಧಿ ಸಚಿವ
ಎಚ್.ಸಿ. ಮಹಾದೇವಪ್ಪ- ಲೋಕೋಪಯೋಗಿ ಸಚಿವ
ರೋಷನ್ಬೇಗ್- ಮೂಲಭೂತ ಸೌಲಭ್ಯ
ರಾಮಲಿಂಗಾರೆಡ್ಡಿ- ಸಾರಿಗೆ ಸಚಿವ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.