ಶೀಘ್ರದಲ್ಲೇ ರಾಜ್ಯದ ಜನತೆಗೆ 'ಕರೆಂಟ್' ಶಾಕಿಂಗ್ ನ್ಯೂಸ್!

Published : Feb 20, 2017, 04:30 PM ISTUpdated : Apr 11, 2018, 01:01 PM IST
ಶೀಘ್ರದಲ್ಲೇ ರಾಜ್ಯದ ಜನತೆಗೆ 'ಕರೆಂಟ್' ಶಾಕಿಂಗ್ ನ್ಯೂಸ್!

ಸಾರಾಂಶ

ದರ ಏರಿಕೆ ಮಾಡುವ ಸಂಬಂಧ ಈಗಾಗಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕೂಡಾ ಸಲ್ಲಿಕೆಯಾಗಿದೆ.

ಬೆಂಗಳೂರು(ಫೆ.20): ಬೇಸಿಗೆಯ ಬಿಸಿ ಏರುತ್ತಿರುವುದರ ಜೊತೆಯಲ್ಲಿಯೇ ರಾಜ್ಯದ ಜನತೆಗೆ ಮತ್ತೆ ಶಾಕಿಂಗ್​  ನ್ಯೂಸ್​ ಕಾದಿದೆ. ಮಾರ್ಚ್ ನಿಂದ ವಿದ್ಯುತ್​ ಬಿಲ್​ ಏರಿಕೆಯಾಗುವ ಸಾಧ್ಯತೆಗಳಿವೆ. ದರ ಏರಿಕೆ ಮಾಡುವ ಸಂಬಂಧ ಈಗಾಗಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕೂಡಾ ಸಲ್ಲಿಕೆಯಾಗಿದೆ. ಪ್ರತಿ ಯುನಿಟ್​ಗೆ 1. 48 ಪೈಸೆ ಏರಿಕೆ ಮಾಡುವ ಬಗ್ಗೆ ಕೆಇಆರ್​ಸಿ ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ಇಂದು ಕೆಇಆರ್​ಸಿ ಅಧ್ತಕ್ಷ ಶಂಕರಲಿಂಗೇಗೌಡ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕೆಇಆರ್​ಸಿ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದರೆ ಮುಂದಿನ ತಿಂಗಳಿನಿಂದ ದರ ಏರಿಕೆಯಾಗಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!