Jan 12, 2019, 2:29 PM IST
ಉತ್ತರ ಪ್ರದೇಶದಲ್ಲಿ ಎಸ್ ಪಿ-ಬಿಎಸ್ಪಿ ಮಹಾಮೈತ್ರಿ ಮಾಡಿಕೊಂಡಿದೆ. ವಾರಣಾಸಿಯಲ್ಲಿ ಮೋದಿ ಸೋಲಿಸಲು ರಣತಂತ್ರ ರೂಪಿಸಲಾಗಿದೆ. ಮೋದಿ ವಿರುದ್ಧ ಹಾರ್ದಿಕ್ ಪಟೇಲ್ ರನ್ನು ಕಣಕ್ಕಿಳಿಸಿದ್ದಾರೆ. ಧರ್ಮದ ಹೆಸರಿನಲ್ಲಿ, ಅಯೋಧ್ಯೆ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಮೋದಿ ಗುರು, ಮೋದಿಗೆ ಚೇಲಾ ಅಮಿತ್ ಶಾ ಎಂದು ಮಾಯಾವತಿ ಲೇವಡಿ ಮಾಡಿದ್ದಾರೆ. ದೇಶದ ಏಕತೆಗಾಗಿ ಎಸ್ ಪಿ -ಬಿಎಸ್ ಪಿ ಮಹಾಮೈತ್ರಿ ಮಾಡಿಕೊಂಡಿದೆ ಎಂದಿದ್ದಾರೆ.