ಸಕ್ಕರೆ ಇದ್ದ ಕಡೆ ಇರುವೆ ಬರುತ್ತವೆ -ಲೈಂಗಿಕ ಕಿರುಕುಳದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಎಸ್`ಪಿ ಮುಖಂಡ

Published : Jan 03, 2017, 02:08 PM ISTUpdated : Apr 11, 2018, 12:41 PM IST
ಸಕ್ಕರೆ ಇದ್ದ ಕಡೆ ಇರುವೆ ಬರುತ್ತವೆ -ಲೈಂಗಿಕ ಕಿರುಕುಳದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಎಸ್`ಪಿ ಮುಖಂಡ

ಸಾರಾಂಶ

`ಮಹಿಳೆಯರನ್ನ ಪೆಟ್ರೋಲ್`ಗೆ ಹೋಲಿಸಿರುವ ಅಬು ಅಜ್ಮಿ, ಪೆಟ್ರೋಲ್ ಅನ್ನ ಬೆಂಕಿಯಿಂದ ದೂರ ಇಡಬೇಕು. ಅದೇ ರೀತಿ ಅಲ್ಲಿ ಸಕ್ಕರೆ ಇದ್ದರೆ ತನ್ನಷ್ಟಕ್ಕೆ ತಾನೇ ಇರುವೆಗಳು ಬರುತ್ತವೆ. ಇಂದಿನ ಸಮಾಜದಲ್ಲಿ ವಿದ್ಯಾವಂತ ಮಹಿಳೆಯರು ಅರೆಬರೆ ಬಟ್ಟೆ ಧರಿಸುತ್ತಿದ್ದಾರೆ. ಇದರಿಂದಾಗಿ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಿವೆ' ಎಂದಿದ್ದಾರೆ.

ನವದೆಹಲಿ(ಜ.03): ಹೊಸ ವರ್ಷ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಮಾಜವಾದಿ ಪಕ್ಷದ ಮುಖಂಡ ಅಬು ಅಸಿಮ್ ಅಜ್ಮಿ ವಿವಾದಾತ್ಮಕ ಹೇಳಿಕೆ ನೀಡುವ ಟೀಕೆಗೆ ಗುರಿಯಾಗಿದ್ದಾರೆ.

`ಮಹಿಳೆಯರನ್ನ ಪೆಟ್ರೋಲ್`ಗೆ ಹೋಲಿಸಿರುವ ಅಬು ಅಜ್ಮಿ, ಪೆಟ್ರೋಲ್ ಅನ್ನ ಬೆಂಕಿಯಿಂದ ದೂರ ಇಡಬೇಕು. ಅದೇ ರೀತಿ ಅಲ್ಲಿ ಸಕ್ಕರೆ ಇದ್ದರೆ ತನ್ನಷ್ಟಕ್ಕೆ ತಾನೇ ಇರುವೆಗಳು ಬರುತ್ತವೆ. ಇಂದಿನ ಸಮಾಜದಲ್ಲಿ ವಿದ್ಯಾವಂತ ಮಹಿಳೆಯರು ಅರೆಬರೆ ಬಟ್ಟೆ ಧರಿಸುತ್ತಿದ್ದಾರೆ. ಇದರಿಂದಾಗಿ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಿವೆ' ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!