ಬಿಜೆಪಿ ಟಿಕೆಟ್ ಸಿಕ್ಕ ಖುಷಿಯಲ್ಲಿದ್ದ ಉಮೇಶ್ ಜಾಧವ್‌ಗೆ ಸಂಕಷ್ಟ

Published : Mar 21, 2019, 09:45 PM IST
ಬಿಜೆಪಿ ಟಿಕೆಟ್ ಸಿಕ್ಕ ಖುಷಿಯಲ್ಲಿದ್ದ ಉಮೇಶ್ ಜಾಧವ್‌ಗೆ ಸಂಕಷ್ಟ

ಸಾರಾಂಶ

 ಬಿಜೆಪಿ ಮೊದಲ ಪಟ್ಟಿಯಲ್ಲಿ ಕಲಬುರಗಿಯಿಂದ ಟಿಕೆಟ್ ಸಿಕ್ಕಿರುವ ಡಾ. ಉಮೇಶ್ ಜಾಧವ್ ಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರು[ಮಾ. 21]   ಕಲ್ಬುರ್ಗಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ನಿಂದ ಗೆದ್ದು ಶಾಸಕರಾಗಿದ್ದ ಜಾಧವ್ ರಾಜೀನಾಮೆ ಸಲ್ಲಿಸಿದ್ದರು. ಆದರೆ ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ ಇನ್ನು ಅಂಗೀಕಾರ ಮಾಡಿಲ್ಲ.

ವಿಚಾರಣೆಗೆ ಹಾಜರಾಗುವಂತೆ ಉಮೇಶ್ ಜಾಧವ್ ಗೆ ನೊಟೀಸ್ ನೀಡಲಾಗಿದೆ. ಕಾಂಗ್ರೆಸ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಮಾರ್ಚ್ 25 ರಂದು ಬೆಳಿಗ್ಗೆ ವಿಚಾರಣೆಗೆ ಬರಲು ಜಾಧವ್ ಗೆ ಸೂಚನೆ ನೀಡಲಾಗಿದೆ.

ಬಿಜೆಪಿ ಮೊದಲ ಪಟ್ಟಿ ಅಚ್ಚರಿ, ಕರ್ನಾಟಕದ 21 ಕ್ಷೇತ್ರದ ಅಭ್ಯರ್ಥಿಗಳು ಪಕ್ಕಾ

ಶಾಸಕ ಸ್ಥಾನಕ್ಕೆ ರಾಜೀಮಾಮೆ ನೀಡಿ  ಒಂದು ಕಾಲದ ಗುರು ಮಲ್ಲಿಕಾರ್ಜುನ ಖರ್ಗೆ ಎದುರೆ ಜಾಧವ್ ಸ್ಪರ್ಧೆಗೆ ಇಳಿದಿದ್ದಾರೆ. ಅವರ ಅನರ್ಹತೆ ವಿಚಾರ ಯಾವ ತೀರ್ಮಾನಕ್ಕೆ ಬರುತ್ತದೆ ಎಂಬ ಕುತೂಹಲ ಮೂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ