ರಾಜಕಾರಣದ ಬಿಸಿ ನಡುವೆ ಚಿಕ್ಕಮಗಳೂರಿನ ವಿನಯ್ ಗುರೂಜಿ ಮಠಕ್ಕೆ ಸ್ಪೀಕರ್

Published : Mar 27, 2019, 05:27 PM ISTUpdated : Mar 27, 2019, 05:49 PM IST
ರಾಜಕಾರಣದ ಬಿಸಿ ನಡುವೆ ಚಿಕ್ಕಮಗಳೂರಿನ ವಿನಯ್ ಗುರೂಜಿ ಮಠಕ್ಕೆ ಸ್ಪೀಕರ್

ಸಾರಾಂಶ

ಬಿಸಿ ರಾಜಕಾರಣದ ಬೆಳವಣಿಗೆಗಳ ನಡುವೆ ಸ್ಪೀಕರ್ ರಮೇಶ್ ಕುಮಾರ್ ಚಿಕ್ಕಮಗಳೂರಿನ ಆಶ್ರಮವೊಂದಕ್ಕೆ ಭೇಟಿ ನೀಡಿ ಆಶಿರ್ವಾದ ಪಡೆದಿದ್ದಾರೆ.

ಚಿಕ್ಕಮಗಳೂರು(ಮಾ. 27)  ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿರುವ ಗೌರಿಗದ್ದೆಯ ವಿನಯ್ ಗುರೂಜಿ ಆಶ್ರಮಕ್ಕೆ ಸ್ಪೀಕರ್  ರಮೇಶ್ ಕುಮಾರ್ ಭೇಟಿ  ನೀಡಿ ಆಶೀರ್ವಾದ ಪಡೆದಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ಗೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಸಾಥ್ ನೀಡಿದ್ದರು. ಕಳೆದ 5 ತಿಂಗಳ ಹಿಂದಷ್ಟೆ ಆಶ್ರಮಕ್ಕೆ ಸ್ಪೀಕರ್ ಭೇಟಿ ನೀಡಿದ್ದರು. ಭೇಟಿ ವೇಳೆ ವಿನಯ್ ಗುರೂಜಿಯಿಂದ  ರಮೇಶ್ ಕುಮಾರ್ ಹಲವು ಸಲಹೆ ಪಡೆದಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ಬಳಿಯೇ ಕಲಬುರಗಿ ಲೋಕಸಭಾ ಅಭ್ಯರ್ಥಿ ಉಮೇಶ್ ಜಾಧವ್ ರಾಜೀನಾಮೆಯಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ