
ನವದೆಹಲಿ (ನ.16): ಇಂಗ್ಲೆಂಡಿನಲ್ಲಿರುವ ಐಪಿಲ್ ಚೇರ್ ಮೆನ್ ಲಲಿತ್ ಮೋದಿಯವರನ್ನು ಭಾರತಕ್ಕೆ ಕರೆಸಲು ಪತ್ರ ಬರೆಯಲು ಅನುಮತಿ ಕೋರಿ ಜಾರಿ ನಿರ್ದೆಶನಾಲಯ ಸಲ್ಲಿಸಿದ್ದ ಅರ್ಜಿಗೆ ಮುಂಬೈ ನ್ಯಾಯಾಲಯ ಅವಕಾಶ ನೀಡಿದೆ.
ಲಲಿತ್ ಮೋದಿಯವರು ಇಂಗ್ಲೆಂಡಿಗೆ ಹೋದಾಗಿನಿಂದ ಅವರ ವಿರುದ್ಧ ಜಾಮೀನುರಹಿತ ವಾರೆಂಟನ್ನು ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ. ಅವರನ್ನು ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿದೆ. ಹಾಗಾಗಿ ಅವರನ್ನು ಇಂಗ್ಲೆಂಡಿನಿಂದ ಭಾರತಕ್ಕೆ ಗಡಿಪಾರು ಮಾಡುವಂತೆ ಪತ್ರ ಬರೆಯಲು ಅನುಮತಿ ನೀಡಿ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದೆ. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.