
ಕೋಲಂಬೋ(ಏ.29): ಮಹತ್ವದ ಬೆಳವಣಿಗೆಯೊಂದರಲ್ಲಿ ಸರಣಿ ಆತ್ಮಹತ್ಯಾ ಬಾಂಬ್ ದಾಳಿ ಬಳಿಕ, ಶ್ರೀಲಂಕಾದಲ್ಲಿ ಸಾರ್ವಜನಿಕವಾಗಿ ಮುಖ ಪರದೆ ತೊಡುವುದನ್ನು ನಿಷೇಧಿಸಲಾಗಿದೆ.
ಈ ಕುರಿತು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಆದೇಶ ಹೊರಡಿಸಿದ್ದು, ಸಾರ್ವಜನಿಕವಾಗಿ ಬೂರ್ಖಾ ಸೇರಿದಂತೆ ಯಾವುದೇ ಮುಖ ಪರದೆ ತೊಡುವುದನ್ನು ನಿಷೇಧಿಸಲಾಗಿದೆ.
ರಾಷ್ಟ್ರೀಯ ಭದ್ರತೆ ಹಿತದೃಷ್ಟಿಯಿಂದ ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಮುಖ ಪರದೆ ತೊಡುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.