ಸಾಮೂಹಿಕ ರಾಜೀನಾಮೆ ನೀಡಿದ ಮುಖಂಡರು

Published : Sep 03, 2018, 09:50 AM ISTUpdated : Sep 09, 2018, 09:10 PM IST
ಸಾಮೂಹಿಕ ರಾಜೀನಾಮೆ ನೀಡಿದ ಮುಖಂಡರು

ಸಾರಾಂಶ

ಪದಾಧಿಕಾರಿ ಹಾಗೂ ಕಾರ್ಯಕರ್ತರ ನಡುವೆ ಉಂಟಾದ ಮನಸ್ತಾಪದಿಂದ ಶ್ರೀರಾಮ ಸೇನೆಯ ಬೆಳಗಾವಿ ಘಟಕದ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿ  ಪರ್ಯಾಯವಾಗಿ ಹೊಸ ಸಂಘಟನೆಯೊಂದನ್ನು ರಚಿಸಿಕೊಂಡಿದ್ದಾರೆ. 

ಬೆಳಗಾವಿ: ಶ್ರೀರಾಮ ಸೇನೆ ಪದಾಧಿಕಾರಿ ಹಾಗೂ ಕಾರ್ಯಕರ್ತರ ನಡುವೆ ಉಂಟಾದ ಮನಸ್ತಾಪದಿಂದ ಶ್ರೀರಾಮ ಸೇನೆಯ ಬೆಳಗಾವಿ ಘಟಕದ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿ  ಪರ್ಯಾಯವಾಗಿ ಶ್ರೀರಾಮ ಸೇನಾ ಹಿಂದೂಸ್ತಾನ್ ಎಂಬ ಹೊಸ ಸಂಘಟನೆ ಸ್ಥಾಪಿಸಿಕೊಂಡಿದ್ದಾರೆ. 

ಅಲ್ಲದೆ, ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದ ರಮಾಕಾಂತ್ ಕೊಂಡುಸ್ಕರ್ ನೇತೃತ್ವದಲ್ಲಿ ರಚನೆಯಾದ ‘ಶ್ರೀರಾಮ ಸೇನಾ ಹಿಂದೂಸ್ತಾನ್’ ಎನ್ನುವ ಹೊಸ ಸಂಘದ ಮೊದಲ ಸಭೆಯನ್ನು ಭಾನುವಾರ ನಡೆಸಲಾಯಿತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌