ಅಂಧೇರಿಗೆ ಆಗಮಿಸಲಿರುವ ಶ್ರೀದೇವಿ ಪಾರ್ಥೀವ ಶರೀರ; ನಿವಾಸದ ಸುತ್ತ ಬಿಗಿ ಭದ್ರತೆ

Published : Feb 25, 2018, 09:30 AM ISTUpdated : Apr 11, 2018, 12:41 PM IST
ಅಂಧೇರಿಗೆ ಆಗಮಿಸಲಿರುವ ಶ್ರೀದೇವಿ ಪಾರ್ಥೀವ ಶರೀರ; ನಿವಾಸದ ಸುತ್ತ ಬಿಗಿ ಭದ್ರತೆ

ಸಾರಾಂಶ

ಬಾಲಿವುಡ್​ ಖ್ಯಾತ ನಟಿ ಶ್ರೀದೇವಿ ಇಂದು ಇಹಲೋಕ ತ್ಯಜಿಸಿದ್ದಾರೆ. ಸಂಬಂಧಿಕರ ಮದುವೆಗೆಂದು ದುಬೈಗೆ ಕುಟುಂಬದ ಜೊತೆಗೆ ತೆರಳಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ. 

ಮುಂಬೈ (ಫೆ.25): ಬಾಲಿವುಡ್​ ಖ್ಯಾತ ನಟಿ ಶ್ರೀದೇವಿ ಇಂದು ಇಹಲೋಕ ತ್ಯಜಿಸಿದ್ದಾರೆ. ಸಂಬಂಧಿಕರ ಮದುವೆಗೆಂದು ದುಬೈಗೆ ಕುಟುಂಬದ ಜೊತೆಗೆ ತೆರಳಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ. 

ದುಬೈಯಿಂದ ವಿಶೇಷ ವಿಮಾನದ ಮೂಲಕ ಶ್ರೀದೇವಿ ಪಾರ್ಥಿವ ಶರೀರ ಮುಂಬೈನ ಅಂಧೇರಿಯಲ್ಲಿರುವ ನಿವಾಸಕ್ಕೆ ಆಗಮಿಸಲಿದೆ.  ಶ್ರೀದೇವಿಯ ನಿವಾಸದೆದುರು ಬಿಗಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕದ ನೆಲದಲ್ಲಿ ಕೋಟಿ ಕೋಟಿ ಸಂಪತ್ತು? ಯಾವ ಜಿಲ್ಲೆಗಳಲ್ಲಿದೆ ಚಿನ್ನ, ವಜ್ರದ ನಿಕ್ಷೇಪ?
'ನೀವು ಎಂಎಲ್ಸಿ ಅನ್ನೋಕೆ ಸಾಕ್ಷಿ ಏನು?' Keshav Prasad ಕಾರು ತಡೆದ ಟೋಲ್ ಸಿಬ್ಬಂದಿ, ಒಂದು ಗಂಟೆ ಕಾಲ ಕಿರಿಕ್!