
ಬೆಂಗಳೂರು (ಏ. 04): ಶ್ರೀರಾಮಲುಗೆ ಟಿಕೇಟ್ ನೀಡದೆ ಇದ್ದಲ್ಲಿ ಬಳ್ಳಾರಿಯಲ್ಲಿ ಬಿಜೆಪಿಗೆ ಹೊಡೆತ ಎಂದರಿತ ಬೆಜಿಪಿ ಹೈಕಮಾಂಡ್ ಶ್ರೀರಾಮಲುಗೆ ಟಿಕೆಟ್ ನೀಡಲು ಒಲವು ತೋರಿಸಿದೆ.
ಕೂಡ್ಲಿಗಿಯಿಂದಲೂ ರಾಮುಲು ಸ್ಪರ್ಧೆಗೆ ಒತ್ತಡ ಹೆಚ್ಚಿದೆ. ಕಾಂಗ್ರೆಸ್ ಸೇರಿದ ನಾಗೇಂದ್ರ ಸೋಲಿಸಲು ರಾಮುಲು ಅವರೇ ಸರಿ. ಸಂಡೂರು ಆಥವಾ ಕೂಡ್ಲಿಗಿಯಲ್ಲೇ ಸ್ಪರ್ಧಿಸಲಿ ಎಂದು ಬಳ್ಳಾರಿ ಕ್ಷೇತ್ರದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ರಾಮುಲು ಸಹೋದರಿ ಮಾಜಿ ಸಂಸದೆ ಜೆ.ಶಾಂತಾ, ಮಾಜಿ ಸಂಸದ ಸಣ್ಣ ಫಕೀರಪ್ಪ ಕೂಡ ಪೈಪೋಟಿ ನೀಡಲಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸಣ್ಣ ಫಕೀರಪ್ಪ,ಜೆ. ಶಾಂತಾ ಹೆಸರು, ಸಂಡೂರು, ಕೂಡ್ಲಿಗಿ ಕ್ಷೇತ್ರದಿಂದ ರಾಮುಲು ಹೆಸರು ಕೇಳಿ ಬರುತ್ತಿದೆ. ಕುತೂಹಲ ಮೂಡಿಸಿದೆ ಬಳ್ಳಾರಿ ಬ್ಯಾಟಲ್ ಫೀಲ್ಡ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.