ಶ್ರೀನಿವಾಸ ಪ್ರಸಾದ್ ಬಿಜೆಪಿ ಸೇರುವುದು ಖಚಿತ

Published : Oct 31, 2016, 04:15 AM ISTUpdated : Apr 11, 2018, 12:46 PM IST
ಶ್ರೀನಿವಾಸ ಪ್ರಸಾದ್ ಬಿಜೆಪಿ ಸೇರುವುದು ಖಚಿತ

ಸಾರಾಂಶ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರೋದು ಬಹುತೇಕ ಖಚಿತವಾಗಿದೆ. ಮೂಲಗಳು ನೀಡಿರುವ ಮಾಹಿತಿ ಪ್ರಕಾರ ನವೆಂಬರ್ 8 ರಂದು ಶ್ರೀನಿವಾಸ್ ಪ್ರಸಾದ್ ಕೇಸರಿ ಪಡೆಗೆ ಸೇರುತ್ತಾರೆ. ಅವರ ಕ್ಷೇತ್ರವಾಗಿರುವ ನಂಜನಗೂಡಿನಲ್ಲಿ ಬೃಹತ್ ಸಮಾವೇಶ ಮಾಡಿ ಶ್ರೀನಿವಾಸ್ ಪ್ರಸಾದ್'ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ರಾಜ್ಯ ಬಿಜೆಪಿ ತಯಾರಿ ನಡೆಸಿದೆ. ಈ ಸಂಬಂಧ ಈಗಾಗಲೇ ಒಂದು ಸುತ್ತಿನ ಮಾತುಕತೆ ಸಹ ಮುಗಿದಿದೆ ಎನ್ನಲಾಗಿದೆ. 

ಬೆಂಗಳೂರು(ಅ.31): ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರೋದು ಬಹುತೇಕ ಖಚಿತವಾಗಿದೆ. ಮೂಲಗಳು ನೀಡಿರುವ ಮಾಹಿತಿ ಪ್ರಕಾರ ನವೆಂಬರ್ 8 ರಂದು ಶ್ರೀನಿವಾಸ್ ಪ್ರಸಾದ್ ಕೇಸರಿ ಪಡೆಗೆ ಸೇರುತ್ತಾರೆ.

ಅವರ ಕ್ಷೇತ್ರವಾಗಿರುವ ನಂಜನಗೂಡಿನಲ್ಲಿ ಬೃಹತ್ ಸಮಾವೇಶ ಮಾಡಿ ಶ್ರೀನಿವಾಸ್ ಪ್ರಸಾದ್'ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ರಾಜ್ಯ ಬಿಜೆಪಿ ತಯಾರಿ ನಡೆಸಿದೆ. ಈ ಸಂಬಂಧ ಈಗಾಗಲೇ ಒಂದು ಸುತ್ತಿನ ಮಾತುಕತೆ ಸಹ ಮುಗಿದಿದೆ ಎನ್ನಲಾಗಿದೆ. 

ಬಿಎಸ್ ಯಡಿಯೂರಪ್ಪನವರು ಸಿಬಿಐ ಕೋರ್ಟ್'ನಿಂದ ಖುಲಾಸೆಗೊಂಡ ದಿನ ಶ್ರೀನಿವಾಸ್ ಪ್ರಸಾದ್ ಯಡಿಯೂರಪ್ಪ ನಿವಾಸಕ್ಕೆ ತೆರಳಿ ವಿಶ್ ಮಾಡಿದರು. ಇದು ಶ್ರೀನಿವಾಸ್ ಪ್ರಸಾದ್ ‌ಬಿಜೆಪಿ ಸೇರುತ್ತಾರೆ ಎನ್ನುವುದಕ್ಕೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ