ಏಪ್ರಿಲ್ ಕೊನೆ ವಾರದಲ್ಲಿ ಎಸ್'ಎಸ್'ಎಲ್'ಸಿ, ಪಿಯುಸಿ ಫಲಿತಾಂಶ ಪ್ರಕಟ: ತನ್ವೀರ್ ಸೇಠ್

Published : Nov 19, 2017, 09:24 PM ISTUpdated : Apr 11, 2018, 12:56 PM IST
ಏಪ್ರಿಲ್ ಕೊನೆ ವಾರದಲ್ಲಿ ಎಸ್'ಎಸ್'ಎಲ್'ಸಿ, ಪಿಯುಸಿ ಫಲಿತಾಂಶ ಪ್ರಕಟ: ತನ್ವೀರ್ ಸೇಠ್

ಸಾರಾಂಶ

ಏಪ್ರಿಲ್ ಕೊನೆಯ ವಾರದಲ್ಲಿ ಎಸ್'ಎಸ್'ಎಲ್'ಸಿ  ಹಾಗೂ ಪಿಯುಸಿ  ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ವಿಜಯಪುರ (ನ.19):  ಏಪ್ರಿಲ್ ಕೊನೆಯ ವಾರದಲ್ಲಿ ಎಸ್'ಎಸ್'ಎಲ್'ಸಿ  ಹಾಗೂ ಪಿಯುಸಿ  ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಮುದ್ದೇಬಿಹಾಳ ಪಟ್ಟಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಕಲಿಯಲು ಆದೇಶ ಹೊರಡಿಸಲು ಚಿಂತನೆ‌ ನಡೆದಿದೆ. ಶಿಕ್ಷಕ ಪ್ರೇಮಿ ವರ್ಗಾವಣೆ ನೀತಿ ಜಾರಿಗೊಳಿಸಲು ಇಲಾಖೆ ಸಿದ್ಧತೆ ನಡೆಸಿದೆ.  ಟಿಪ್ಪು ಸುಲ್ತಾನ ಜಯಂತಿ ಆಚರಣೆಯನ್ನು ಕೆಲ ವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳಬಾರದು ಎಂಬ ಉದ್ದೇಶದಿಂದ ಸರಳ ರೀತಿಯಲ್ಲಿ ಆಚರಣೆ ಮಾಡಲು ಸರಕಾರ ಮುಂದಾಗಿದೆ ಎಂದು ತನ್ವೀರ್ ಸೇಠ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2025ರ ಪ್ರವಾಸೋದ್ಯಮದಲ್ಲಿ ಬೆಂಗಳೂರು ದರ್ಬಾರ್: ಬಿಸಿನೆಸ್, ವಿರಾಮಕ್ಕೆ ಪ್ರವಾಸಿಗರ ಮೊದಲ ಆಯ್ಕೆ ಸಿಲಿಕಾನ್ ಸಿಟಿ!
ತಿರುಪತಿ ತಿಮ್ಮಪ್ಪನಿಗೆ 1.2 ಕೋಟಿ ರೂಪಾಯಿ ಮೌಲ್ಯದ ಬ್ಲೇಡ್‌ ದಾನ ಮಾಡಿದ ಹೈದರಾಬಾದ್‌ ಉದ್ಯಮಿ