
ಹಾವೇರಿ (ಮಾ.23): ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಬಂದಿದ್ದ ಸಿಟ್ಟಿಂಗ್ ಸ್ಕ್ವಾಡ್’ಗೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ R K ಇಂಗ್ಲಿಷ್ ಮೀಡಿಯಂ ಸ್ಕೂಲಲ್ಲಿ ಈ ಘಟನೆ ನಡೆದಿದೆ. ಎಚ್ ಎಚ್ ಕೊರವರ 57 ಎನ್ನುವ ಶಿಕ್ಷಕರು ಮೃತಪಟ್ಟಿದ್ದಾರೆ. ಎಸ್’ಎಸ್’ಎಲ್’ಸಿ ಗುತ್ತಲ ಪರಿಕ್ಷಾ ಕೇಂದ್ರಕ್ಕೆ ಸ್ಕ್ವಾಡ್ ಆಗಿ ತೆರಳಿದ್ದ ವೇಳೆ ಪರೀಕ್ಷಾ ಕೊಠಡಿಯಲ್ಲೇ ಹೃದಯಾಘಾತವಾಗಿದೆ. ಇವರು ವರದಹಳ್ಳಿ ಪ್ರೌಢಶಾಲಾ ಮುಖ್ಯೊಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಗುತ್ತಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.