ಎಸ್'ಎಸ್ಎಲ್'ಸಿ ವಿದ್ಯಾರ್ಥಿ'ಯನ್ನು ಕೊಂದ ಪಿಯುಸಿ ಹುಡುಗ

Published : Feb 27, 2017, 12:52 PM ISTUpdated : Apr 11, 2018, 01:06 PM IST
ಎಸ್'ಎಸ್ಎಲ್'ಸಿ ವಿದ್ಯಾರ್ಥಿ'ಯನ್ನು ಕೊಂದ ಪಿಯುಸಿ ಹುಡುಗ

ಸಾರಾಂಶ

ಕುಳಿತುಕೊಳ್ಳುವ ಜಾಗದ ವಿಷಯಕ್ಕೆ 2 ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಪಿಯುಸಿ ವಿದ್ಯಾರ್ಥಿಗಳು ಹರ್ಷನನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ.

ಬೆಂಗಳೂರು(ಫೆ.27): ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆಯಲ್ಲಿ ಎಸ್'ಎಸ್ಎಲ್'ಸಿ ವಿದ್ಯಾರ್ಥಿಯೊಬ್ಬ ಕೊಲೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದೆ.

ವಿದ್ಯಾರ್ಥಿ ಹರ್ಷ' ಕೊಲೆಯಾಗಿರುವ ವಿದ್ಯಾರ್ಥಿ.ಯಲಹಂಕದ ಸಂಯುಕ್ತ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ನಡೆಯುತ್ತಿದ್ದ ವೇಳೆ ಕುಳಿತುಕೊಳ್ಳುವ ಜಾಗದ ವಿಷಯಕ್ಕೆ 2 ಗುಂಪುಗಳ ನಡುವೆ ನಡೆದ ಗಲಭೆಯಲ್ಲಿ ಪಿಯುಸಿ ವಿದ್ಯಾರ್ಥಿಗಳು ಹರ್ಷನನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪರಿಷತ್‌ನಲ್ಲಿ ಮಧುಗೆ ಮೆಚ್ಚುಗೆ: 'ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ?' ಕಾಲೆಳೆದ ಸಿಟಿ ರವಿ!
ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!