
ಚೆನ್ನೈ: ಇತ್ತೀಚೆಗಷ್ಟೇ ರಾಜಕೀಯ ಪ್ರವೇಶ ಘೋಷಿಸಿರುವ ತಮಿಳು ಸೂಪರ್ಸ್ಟಾರ್ಗಳಾದ ಕಮಲ್ ಹಾಸನ್ ಮತ್ತು ರಜನೀಕಾಂತ್ ಮತ್ತು ಡಿಎಂಕೆ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ.
ಹೊಸ ಹಕ್ಕಿಗಳು ಹಾರಲು ಬಯಸುತ್ತವೆ, ಅವುಗಳಿಗಿರುವ ಶಕ್ತಿಗೆ ಅವು ಎಷ್ಟು ದೂರ ಹಾರಬಲ್ಲವು ಎಂದು ನೋಡಬೇಕಿದೆ ಎಂದು ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ವ್ಯಂಗ್ಯವಾಡಿದ್ದಾರೆ. ಪ್ರಜಾಪ್ರಭುತ್ವವನ್ನು ಆಕಾಶಕ್ಕೆ ಹೋಲಿಸಿರುವ ಸ್ಟಾಲಿನ್, ಅದು ಎಲ್ಲರಿಗೂ ಮುಕ್ತ, ಆದರೆ ಬಹುತೇಕ ಪಕ್ಷಿಗಳು ಹೆಚ್ಚು ದೂರ ಕ್ರಮಿಸಲ್ಲ. ಜನತೆಯ ಬಗ್ಗೆ ಕಾಳಜಿ ಹೊಂದಿರುವ ಡಿಎಂಕೆ ಹೆಚ್ಚು ಎತ್ತರದಲ್ಲಿ ಹಾರುತ್ತದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.