6ನೇ ವೇತನ ಆಯೋಗದ ವರದಿಗೆ ಸಂಪುಟ ಒಪ್ಪಿಗೆ : ಸರ್ಕಾರಿ ನೌಕರರು ಖುಷ್

Published : Mar 04, 2018, 12:27 PM ISTUpdated : Apr 11, 2018, 12:36 PM IST
6ನೇ ವೇತನ ಆಯೋಗದ ವರದಿಗೆ ಸಂಪುಟ ಒಪ್ಪಿಗೆ : ಸರ್ಕಾರಿ ನೌಕರರು ಖುಷ್

ಸಾರಾಂಶ

ಆರನೇ ವೇತನ ಆಯೋಗದ ಬಗ್ಗೆ ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ರಚಿಸಿದ್ದ ಆರನೇ ವೇತನ ಆಯೋಗದ ವರದಿಯನ್ನು ಯತಾವತ್ತಾಗಿ ಅಂಗೀಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಅಂಕಿತ ಹಾಕಿದ್ದರು.

ಬೆಂಗಳೂರು(ಮಾ.04): ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ  ಸಂಬಂಧ ಆರನೇ ವೇತನ ಆಯೋಗದ ವರದಿ ಅನುಷ್ಠಾನದ ಸಂಬಂಧ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶಕ್ಕೆ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಒಪ್ಪಿಗೆ ನೀಡಲಾಯಿತು.

ಆರನೇ ವೇತನ ಆಯೋಗದ ಬಗ್ಗೆ ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ರಚಿಸಿದ್ದ ಆರನೇ ವೇತನ ಆಯೋಗದ ವರದಿಯನ್ನು ಯತಾವತ್ತಾಗಿ ಅಂಗೀಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಅಂಕಿತ ಹಾಕಿದ್ದರು.ಇದಕ್ಕೆ ಶನಿವಾರ ಅಂಗೀಕಾರ ದೊರೆತಿದ್ದು, ಸರ್ಕಾರಿ ನೌಕರರ ಶೇ.30 ರಷ್ಟು ವೇತನ ಪರಿಷ್ಕರಣೆ ಸೇರಿದಂತೆ ವೇತನ ಆಯೋಗದ ಎಲ್ಲಾ ಶಿಫಾರಸ್ಸುಗಳಿಗೂ ಸಚಿವ ಸಂಪುಟ ಸಭೆಯ ಒಪ್ಪಿಗೆ ದೊರೆತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!