ವಸತಿ ಹೀನ ಗೋವಾ ಕನ್ನಡಿಗರಿಗೆ 3 ದಿನದಲ್ಲಿ ವಸತಿ ಭಾಗ್ಯ ನೀಡಲು ರಾಜ್ಯ ಸರ್ಕಾರ ನಿರ್ಧಾರ

Published : Oct 10, 2017, 09:11 PM ISTUpdated : Apr 11, 2018, 12:38 PM IST
ವಸತಿ ಹೀನ ಗೋವಾ ಕನ್ನಡಿಗರಿಗೆ 3 ದಿನದಲ್ಲಿ ವಸತಿ ಭಾಗ್ಯ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಸಾರಾಂಶ

ಗೋವಾ ಸರ್ಕಾರದ ದೌರ್ಜನ್ಯದಿಂದಾಗಿ ವಸತಿ ಹೀನರಾಗಿದ್ದ ಗೋವಾ ಕನ್ನಡಿಗರಿಗೆ ಮೂರು ದಿನದಲ್ಲಿ ವಸತಿ ಭಾಗ್ಯ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು (ಅ.10):  ಗೋವಾ ಸರ್ಕಾರದ ದೌರ್ಜನ್ಯದಿಂದಾಗಿ ವಸತಿ ಹೀನರಾಗಿದ್ದ ಗೋವಾ ಕನ್ನಡಿಗರಿಗೆ ಮೂರು ದಿನದಲ್ಲಿ ವಸತಿ ಭಾಗ್ಯ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೈನಾ ಬೀಚ್ ಕನ್ನಡಿಗರಿಗೆ ವಸತಿ ನೀಡುವ ಬಗ್ಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಗಡಿನಾಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಇನ್ನು ಮೂರು ದಿನದಲ್ಲಿ ಬೈನಾ ಬೀಚ್ ಕನ್ನಡಿಗರಿಗೆ ವಸತಿ ಕಲ್ಪಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಅಲ್ಲಿ 30 ಎಕರೆ ಜಮೀನು ಖರೀದಿಸಿ ಕನ್ನಡಿಗರಿಗೆ ನೀಡಲಾಗುವುದು ಎಂದು ಹೇಳಿದ್ರು. ಜಮೀನು ಪರಿಶೀಲನೆಗೆ ನಮ್ಮ ಪ್ರಾಧಿಕಾರದ ಕಾರ್ಯದರ್ಶಿ ಗೋವಾಕ್ಕೆ ತೆರಳಲಿದ್ದಾರೆಂದು ಚಿಂಚನಸೂರ್ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ