ಶೀಗಳಿಗೆ ಅವಮಾನ? ಶೋಕಾಚರಣೆ ನಡುವೆಯೇ ಕನ್ಹಯ್ಯಾ ಕುಮಾರ್‌ ಕಾರ್ಯಾಗಾರ

ಶೀಗಳಿಗೆ ಅವಮಾನ? ಶೋಕಾಚರಣೆ ನಡುವೆಯೇ ಕನ್ಹಯ್ಯಾ ಕುಮಾರ್‌ ಕಾರ್ಯಾಗಾರ

Published : Jan 22, 2019, 12:58 PM IST

ಸಿದ್ಧಗಂಗಾ ಶ್ರೀಗಳ  ನಿಧನದ ಹಿನ್ನಲೆಯಲ್ಲಿ ಶೋಕಾಚರಣೆ ಘೋಷಿಸಿದ್ದರೂ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ನಿಂದ ನಾಚಿಕೆಗೇಡಿನ ಕಾರ್ಯಕ್ರಮ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಟುಕ್ಡೆ ಟುಕ್ಡೆ ಗ್ಯಾಂಗ್ ಕರೆಸಿ ಕಾರ್ಯಾಗಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಕನ್ಹಯ್ಯ ಕುಮಾರ್, ಅಸಾದುದ್ದೀನ್ ಓವೈಸಿ ಕರೆಸಿ ನಡೆಸಿರುವ ಕಾರ್ಯಾಗಾರವಾಗಿದ್ದು ಇದು ಆಕ್ರೋಶಕ್ಕೆ ಕಾರಣವಾಗಿದೆ. 
 

ಸಿದ್ಧಗಂಗಾ ಶ್ರೀಗಳ  ನಿಧನದ ಹಿನ್ನಲೆಯಲ್ಲಿ ಶೋಕಾಚರಣೆ ಘೋಷಿಸಿದ್ದರೂ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ನಿಂದ ನಾಚಿಕೆಗೇಡಿನ ಕಾರ್ಯಕ್ರಮ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಟುಕ್ಡೆ ಟುಕ್ಡೆ ಗ್ಯಾಂಗ್ ಕರೆಸಿ ಕಾರ್ಯಾಗಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಕನ್ಹಯ್ಯ ಕುಮಾರ್, ಅಸಾದುದ್ದೀನ್ ಓವೈಸಿ ಕರೆಸಿ ನಡೆಸಿರುವ ಕಾರ್ಯಾಗಾರವಾಗಿದ್ದು ಇದು ಆಕ್ರೋಶಕ್ಕೆ ಕಾರಣವಾಗಿದೆ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!