ಶೀಗಳಿಗೆ ಅವಮಾನ? ಶೋಕಾಚರಣೆ ನಡುವೆಯೇ ಕನ್ಹಯ್ಯಾ ಕುಮಾರ್‌ ಕಾರ್ಯಾಗಾರ

ಶೀಗಳಿಗೆ ಅವಮಾನ? ಶೋಕಾಚರಣೆ ನಡುವೆಯೇ ಕನ್ಹಯ್ಯಾ ಕುಮಾರ್‌ ಕಾರ್ಯಾಗಾರ

Published : Jan 22, 2019, 12:58 PM IST

ಸಿದ್ಧಗಂಗಾ ಶ್ರೀಗಳ  ನಿಧನದ ಹಿನ್ನಲೆಯಲ್ಲಿ ಶೋಕಾಚರಣೆ ಘೋಷಿಸಿದ್ದರೂ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ನಿಂದ ನಾಚಿಕೆಗೇಡಿನ ಕಾರ್ಯಕ್ರಮ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಟುಕ್ಡೆ ಟುಕ್ಡೆ ಗ್ಯಾಂಗ್ ಕರೆಸಿ ಕಾರ್ಯಾಗಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಕನ್ಹಯ್ಯ ಕುಮಾರ್, ಅಸಾದುದ್ದೀನ್ ಓವೈಸಿ ಕರೆಸಿ ನಡೆಸಿರುವ ಕಾರ್ಯಾಗಾರವಾಗಿದ್ದು ಇದು ಆಕ್ರೋಶಕ್ಕೆ ಕಾರಣವಾಗಿದೆ. 
 

ಸಿದ್ಧಗಂಗಾ ಶ್ರೀಗಳ  ನಿಧನದ ಹಿನ್ನಲೆಯಲ್ಲಿ ಶೋಕಾಚರಣೆ ಘೋಷಿಸಿದ್ದರೂ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ನಿಂದ ನಾಚಿಕೆಗೇಡಿನ ಕಾರ್ಯಕ್ರಮ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಟುಕ್ಡೆ ಟುಕ್ಡೆ ಗ್ಯಾಂಗ್ ಕರೆಸಿ ಕಾರ್ಯಾಗಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಕನ್ಹಯ್ಯ ಕುಮಾರ್, ಅಸಾದುದ್ದೀನ್ ಓವೈಸಿ ಕರೆಸಿ ನಡೆಸಿರುವ ಕಾರ್ಯಾಗಾರವಾಗಿದ್ದು ಇದು ಆಕ್ರೋಶಕ್ಕೆ ಕಾರಣವಾಗಿದೆ. 
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!