ಶೀಗಳಿಗೆ ಅವಮಾನ? ಶೋಕಾಚರಣೆ ನಡುವೆಯೇ ಕನ್ಹಯ್ಯಾ ಕುಮಾರ್‌ ಕಾರ್ಯಾಗಾರ

ಶೀಗಳಿಗೆ ಅವಮಾನ? ಶೋಕಾಚರಣೆ ನಡುವೆಯೇ ಕನ್ಹಯ್ಯಾ ಕುಮಾರ್‌ ಕಾರ್ಯಾಗಾರ

Published : Jan 22, 2019, 12:58 PM IST

ಸಿದ್ಧಗಂಗಾ ಶ್ರೀಗಳ  ನಿಧನದ ಹಿನ್ನಲೆಯಲ್ಲಿ ಶೋಕಾಚರಣೆ ಘೋಷಿಸಿದ್ದರೂ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ನಿಂದ ನಾಚಿಕೆಗೇಡಿನ ಕಾರ್ಯಕ್ರಮ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಟುಕ್ಡೆ ಟುಕ್ಡೆ ಗ್ಯಾಂಗ್ ಕರೆಸಿ ಕಾರ್ಯಾಗಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಕನ್ಹಯ್ಯ ಕುಮಾರ್, ಅಸಾದುದ್ದೀನ್ ಓವೈಸಿ ಕರೆಸಿ ನಡೆಸಿರುವ ಕಾರ್ಯಾಗಾರವಾಗಿದ್ದು ಇದು ಆಕ್ರೋಶಕ್ಕೆ ಕಾರಣವಾಗಿದೆ. 
 

ಸಿದ್ಧಗಂಗಾ ಶ್ರೀಗಳ  ನಿಧನದ ಹಿನ್ನಲೆಯಲ್ಲಿ ಶೋಕಾಚರಣೆ ಘೋಷಿಸಿದ್ದರೂ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ನಿಂದ ನಾಚಿಕೆಗೇಡಿನ ಕಾರ್ಯಕ್ರಮ ಎಂದು ರಾಜ್ಯ ಬಿಜೆಪಿ ಟೀಕಿಸಿದೆ. ಟುಕ್ಡೆ ಟುಕ್ಡೆ ಗ್ಯಾಂಗ್ ಕರೆಸಿ ಕಾರ್ಯಾಗಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ಕನ್ಹಯ್ಯ ಕುಮಾರ್, ಅಸಾದುದ್ದೀನ್ ಓವೈಸಿ ಕರೆಸಿ ನಡೆಸಿರುವ ಕಾರ್ಯಾಗಾರವಾಗಿದ್ದು ಇದು ಆಕ್ರೋಶಕ್ಕೆ ಕಾರಣವಾಗಿದೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?